ಆಧಾರ್ ಕಾರ್ಡ್ ಇಂದು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ಅತ್ಯಂತ ಅಗತ್ಯವಾದ ದಾಖಲೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಮೊಬೈಲ್ ಸಿಮ್, ಸಬ್ಸಿಡಿ, ಪಿಂಚಣಿ ಮತ್ತು ಅನೇಕ ಸರ್ಕಾರಿ ಸೇವೆಗಳು ಆಧಾರ್ಗೆ ನೇರವಾಗಿ ಜೋಡಿಸಲಾಗಿರುವುದರಿಂದ, ಅದರಲ್ಲಿರುವ ವಿವರಗಳು ಸರಿಯಾಗಿರುವುದು ಬಹಳ ಮುಖ್ಯ. ವಿಶೇಷವಾಗಿ ಹೊಸ ಮನೆಗೆ ಸ್ಥಳಾಂತರವಾದಾಗ ವಿಳಾಸವನ್ನು ತಕ್ಷಣ ನವೀಕರಿಸಬೇಕು. ಈ ಅಗತ್ಯತೆಯನ್ನು ಗಮನಿಸಿ...
ಕಿಚ್ಚ ಸುದೀಪ್(Kiccha Sudeep) ಅವ್ರನ್ನ ಇಮಿಟೇಟ್ ಮಾಡೋದು ಅಷ್ಟು ಸುಲಭದ ಮಾತಲ್ಲ, ಅವ್ರ ಬಾಡಿ ಲಾಂಗ್ವೆಜ್ ಕಾಪಿ ಮಾಡಿದ್ರೂ ಅವರ ಬೇಸ್ ವಾಯ್ಸ್ ವಿಥ್ ಸೇಮ್ ಔರ ಕಾಪಿ ಮಾಡೋದು ಇದುವರೆಗೂ ಯಾರ್ ಕೈಯ್ಯಲ್ಲೂ ಸಾಧ್ಯವಾಗಿಲ್ಲ, ಇಂತಾ ಒಂದು ಪ್ರಯತ್ನವನ್ನ ಬಿಗ್ ಬಾಸ್ ಮನೆಯಲ್ಲಿ , ಅದು ಕಿಚ್ಚನ ಎದುರೇ ಮಾಡೋದು ಅಂದ್ರೆ ಅದು...
ಬಿಗ್ ಬಾಸ್ʼ ಮನೆಯಿಂದ ಈ ವಾರ ಯಾರು ಔಟ್ ಆಗ್ತಾರೆ? ಯಾರು ಔಟ್ ಆಗಬೇಕು? ಅನ್ನೋ ದೊಡ್ಡ ಚರ್ಚೆ ನಡೆದಿತ್ತು. ಚರ್ಚೆಯಲ್ಲಿ ಮೊದಲು ಕೇಳಿಬಂದ ಹೆಸರು ಕಾಕ್ರೋಚ್ ಸುಧಿ, ಅಂತೆಯೇ ಈ ವಾರ ಕಾಕ್ರೋಚ್ ಸುಧಿ ʻಬಿಗ್ ಬಾಸ್ʼ ಮನೆಯಿಂದ ಎಲಿಮಿನೇಟ್ ಆಗಿ ದೊಡ್ಮನೆ ಜರ್ನಿಗೆ ಗುಡ್ ಬೈ ಹೇಳಿದ್ದಾರೆ.49 ದಿನಗಳ ನಂತರ ಕಾಕ್ರೋಚ್...
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿದಿನ ಸಾವಿರಾರು ವಿಡಿಯೋಗಳು ವೈರಲ್ ಆಗುತ್ತಿವೆ. ರಾಜಕಾರಣಿಗಳು, ಸಿನಿತಾರೆಯರು ಅಥವಾ ಸಾಮಾನ್ಯ ಜನರ ವಿಡಿಯೋಗಳು ಕೂಡ ಕ್ಷಣಾರ್ಧದಲ್ಲಿ ಎಲ್ಲೆಡೆ ಹರಡುತ್ತಿವೆ. ಆದರೆ ನೀವು ನೋಡುತ್ತಿರುವ ಆ ವಿಡಿಯೋ ನಿಜವೋ ಅಥವಾ ನಕಲಿಯೋ ಎಂದು ನೀವು ಯೋಚಿಸಿದ್ದೀರಾ? ಈಗ ಕಾಲ ಬದಲಾಗಿದೆ — AI ತಂತ್ರಜ್ಞಾನ ಬಳಸಿ ನಕಲಿ ವಿಡಿಯೋಗಳು...
ಇತ್ತೀಚೀನ ದಿನಗಳಲ್ಲಿ ಈ ಪ್ರವಾಸಿ ತಾಣಗಳಿಗೆ ಹೋಗಿ ಸೆಲ್ಫಿ ಪೋಟೋ ಹುಚ್ಚಿಗೆ ಬಿದ್ದು ಪ್ರಾಣ ಕಳೆದಕೊಳ್ಳುತ್ತಿರುವ ಘಟನೆಗಳು ಹೆಚ್ಚಾಗುತ್ತಲೇ ಇವೆ. ಸೋಷಿಯಲ್ ಮಿಡಿಯಾ ಲೈಕ್ಸ್ ಕಮೆಂಟ್ಸ್ ಗಳಿಗಾಗಿ ಸಾಹಸ ಮಾಡಲು ಹೋಗಿ ನೀರಿನಲ್ಲಿ ಕೊಚ್ಚಿ ಹೋಗುವುದು ಅಥವಾ ಬೆಟ್ಟದ ತುದಿಗೆ ಹೋಗಿ ಕೆಳಗೆ ಬೀಳುವುದು ಹೀಗೆ ಆಗುತ್ತಲೇ ಇವೆ.
ಇದಕ್ಕೆ ಮತ್ತೊಂದು ಉದಾಹರಣೆ ಎಂಬುವಂತೆ ಮೈಸೂರಿನಲ್ಲಿ...
ಕೋಲಾರ: ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಎಫ್.ಐ.ಆರ್ ದಾಖಲು ವಿಚಾರ, ಕೋಲಾರದಲ್ಲಿ ಸಂಸದ ಎಸ್ ಮುನಿಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಕೂಡಲೇ ಬಿಜೆಪಿ ವಿರುದ್ದ ದ್ವೇಶದ ರಾಜಕಾರಣ ಮಾಡಲು ಮುಂದಾಗಿದ್ದಾರೆ, ದೇಶ ಭಕ್ತರು, ಹಿಂದು ಪರ ಸಂಘಟನೆ ಕಾರ್ಯಕರ್ತರ ಮೇಲೆ ಕೇಸುಗಳನ್ನ ಹಾಕಿ ಭಯ...