Youtube:ಸಾಮಾಜಿಕ ಜಾಲತಾಣದಿಂದ ಈಗ ಸುಲಭವಾಗಿ ದುಡ್ಡು ಸಂಪಾದನೆ ಮಾಡುತ್ತಿದ್ದಾರೆ. ತಮ್ಮಲ್ಲಿರುವ ಒಳ್ಳೆಯ ವಿಚಾರಗಳಿಂದ ತಮ್ಮ ವಿಭಿನ್ನ ಮಾತಿನ ಶೈಲಿಗಳಿಂದ ಜನರನ್ನು ಆಕರ್ಷಿಸುತ್ತಾರೆ. ಜನರು ಅವರನ್ನು ಹಿಂಬಾಲಿಸುತ್ತಾರೆ. ಹೆಚ್ಚು ಹೆಚ್ಚು ವೀಕ್ಷಿಸುತ್ತಾರೆ. ಇದರಿಂದ ಯೂಟ್ಯೂಬರ್ ಗಳು ಸಾಕಷ್ಟು ಹಣ ಗಳಿಸುತ್ತಾರೆ. ಆದರೆ ಇದರಿಂದ ಲಕ್ಷ ಲಕ್ಷ ಹಣಗಳಿಸುತ್ತಿರುವ ಯೂಟ್ಯೂಬರ್ ತಸ್ಲಿಮಾ ಎನ್ನುವವರ ವಿರುದ್ದ ಅಕ್ರಮವಾಗಿ ಹಣ...
Health:
ಇಂದಿನ ಸಮಾಜದಲ್ಲಿ ಸ್ಮಾರ್ಟ್ ಫೋನ್ ನಮ್ಮ ಜೀವನದ ಬಹುಮುಖ್ಯ ಭಾಗವಾಗಿದೆ. ಅದಿಲ್ಲದ ಜೀವನವನ್ನು ಕಲ್ಪಿಸಿಕೊಳ್ಳುವುದು ಕಷ್ಟ. ಯಾವುದೇ ಸಣ್ಣ ಕೆಲಸ ಮಾಡಲು ಫೋನ್ ಅತ್ಯಗತ್ಯ. ನಿಮ್ಮ ಬಳಿ ಫೋನ್ ಇಲ್ಲದಿದ್ದರೆ, ನೀವು ಏನನ್ನಾದರೂ ಕಳೆದುಕೊಂಡಿರುವಿರಿ ಎನ್ನುವ ಫೀಲಿಂಗ್ ಬರುತ್ತದೆ. ಇದು ಜಗತ್ತಿನಾದ್ಯಂತ ಆತಂಕ ಮೂಡಿಸಿದೆ. ಇನ್ನೊಂದು ಆತಂಕಕಾರಿ ಸಂಗತಿಯೆಂದರೆ ಮಕ್ಕಳು ಇದಕ್ಕೆ ವ್ಯಸನಿಯಾಗಿದ್ದಾರೆ. ಇತ್ತೀಚಿನ...
ಬೆಂಗಳೂರು: ರೋಗ ಗುಣಪಡಿಸುವ ವೈದ್ಯನಿಂದಲೇ ಇಂತಹ ಕೃತ್ಯಗಳಾದರೆ ಜನರು ನಂಬುವುದಾದರು ಯಾರನ್ನು? ವಿಕೃತ ಮನಸ್ಥಿತಿಯುಳ್ಳ ವೈದ್ಯನೊಬ್ಬ ಚಿಕಿತ್ಸೆಗೆಂದು ಬಂದ ಮಹಿಳೆಯರ ಬಟ್ಟೆ ಬಿಚ್ಚಿಸಿ ಖಾಸಗಿ ಅಂಗಾಂಗಗಳನ್ನು ವಿಡಿಯೋ ಮಾಡಿ ವಿಕೃತಿ ಮೆರೆದಿದ್ಧಾನೆ. ವೈದ್ಯ ವೆಂಕಟರಮಣ ತನಿಖೆ ವೇಳೆ ಸಿಕ್ಕಿಬಿದ್ದಿದ್ದು, ವೈದ್ಯನ ಮುಖವಾಡ ಬಯಲಾಗಿದೆ. ತನಿಖೆಗೆಂದು ಪೊಲೀಸರು ವೈದ್ಯನ ಮೊಬೈಲ್ ಜಪ್ತಿ ಮಾಡಿ ಪರಿಶೀಲಿಸಿದಾಗ ಮಹಿಳೆಯರ...
Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...