Banglore News:
ಬೆಂಗಳೂರಿಗರು ಸದ್ಯ ಮಳೆಯಿಂದಾಗಿ ಹೈರಾಣಾಗಿದ್ದಾರೆ. ರಸ್ತೆಯಲ್ಲಿ ತುಂಬಿದ ನೀರಿನಿಂದಾಗಿ ಓಡಾಡಲಾಗದೆ ಮನೆಯಲ್ಲೇ ಉಳಿಯುವಂತಾಗಿದ್ದಾರೆ. ಮತ್ತೊಂದೆಡೆ ಮನೆಗಳಿಗೆ ನುಗ್ಗಿದ ನೀರಿನಿಂದಾಗಿ ವಾಸ್ತವ್ಯಕ್ಕೂ ತುಂಬಾ ತೊಂದರೆಯಾಗುತ್ತಿದೆ.ಜೊತೆಗೆ ಇದೀಗ ವಿಧಾನ ಸೌಧಕ್ಕೆ ಕೂಡಾ ಜಲ ಕಂಟಕ ಎದುರಾಗಿದೆ. ವಿಧಾನ ಸೌಧದ ಕ್ಯಾಂಟೀನ್ ಸಂಪೂರ್ಣವಾಗಿ ಜಲಾವೃತವಾಗಿದೆ. ಜಲಾವೃತವಾಗಿರುವ ಕ್ಯಾಂಟೀನ್ ಇದೀಗ ಬಂದ್ ಮಾಡಲಾಗಿದೆ. ಕ್ಯಾಂಟೀನ್ ನಲ್ಲಿರುವ ಚಯರ್ ಟೇಬಲ್ ...
ಮಾರ್ಚ್ 4 ರಿಂದ ಬಜೆಟ್ (Budget) ಅಧಿವೇಶನ ಇರುವುದರಿಂದ ವಿಧಾನಸೌಧದ (Vidhana Soudha) ಸುತ್ತಮುತ್ತ ಎರಡು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು (Prohibition) ಜಾರಿಗೊಳಿಸಲಾಗಿದೆ. ಮಾರ್ಚ್ 4ರಿಂದ ಅಧಿವೇಶನದ ಹಿನ್ನೆಲೆ, ವಿರೋಧ ಪಕ್ಷಗಳು ಹಾಗೂ ಹಲವು ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವುದರಿಂದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾರ್ಚ್ 4 ನೇ...
ಬೆಂಗಳೂರಿನ ವಿಧಾನಸೌಧದ (Vidhana Soudha) 2 ಕಿಲೋಮೀಟರ್ ವ್ಯಾಪ್ತಿಯಲ್ಲಿ ಫೆಬ್ರವರಿ 14 ರಿಂದ 25ರವರೆಗೆ ನಿಷೇಧಾಜ್ಞೆಯನ್ನು ಜಾರಿ (Prohibition Enforcement) ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ (Police Commissioner Kamal Pant) ಆದೇಶವನ್ನು ಹೊರಡಿಸಿದ್ದಾರೆ. ವಿಧಾನಸೌಧದಲ್ಲಿ ವಿಧಾನ ಮಂಡಲದ ಕಲಾಪ ಇರುವುದರಿಂದ ಕಲಾಪಕ್ಕೆ ಯಾವುದೇ ರೀತಿಯ ಸಮಸ್ಯೆ ಉಂಟಾಗಬಾರದು, ಹಾಗೂ ಯಾರು...