ಉಮರ್ ಖಾಲಿದ್ ಓರ್ವ ರಾಷ್ಟ್ರೀಯವಾದಿ ಎಂದು ಹೇಳಿಕೆ ನೀಡುವ ಮೂಲಕ ವಿವಾದಕ್ಕೀಡಾಗಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ವಿರುದ್ಧ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಿಂದೂಪರ ಹೋರಾಟಗಾರ ತೇಜಸ್ ಗೌಡ ಅವರು ಈ ದೂರು ನೀಡಿದ್ದು, ಹರಿಪ್ರಸಾದ್ ಅವರ ಹೇಳಿಕೆಗಳು ಸಮಾಜದಲ್ಲಿ ದ್ವೇಷಭಾವನೆ ಮೂಡಿಸುತ್ತಿವೆ ಎಂದು ಆರೋಪಿಸಿ ಅವರ ವಿರುದ್ಧ ಕಾನೂನು...