ಈಗಾಗಲೆ ಕಲಾಪ ಆರಂಭವಾಗಿದ್ದು ಅಧಿವೇಶನ ಶರುವಾಗುತಿದ್ದಂತೆ ಗ್ಯಾರಂಟಿ ಬಗ್ಗೆ ಚರ್ಚೆಗೆ ಅವಕಾಶ ರ್ನೀಡದಕ್ಕಾಗಿ ಸದನದಲ್ಲಿ ವಿರೋಧ ಪಕ್ಷ ಬಿಜೆಪಿ ಮತ್ತು ಆಡಳಿತ ಪಕ್ಷದ ನಡುವೆ ಕದನ ಶುರುವಾಗಿದೆ ಆಡಳಿತ ಪಕ್ಷದ ವಿರುದ್ದ ಕಲಾಪದಲ್ಲಿ ದಿಕ್ಕಾರಗಳ ಕೂಗು ಕೇಳಿಬರುತ್ತಿದೆ ಸ್ಪೀಕರ್ ಅವರು ಶಾಸಕರ ಸಾಕಷ್ಟು ಪ್ರಶ್ನೆಗಳಿವೆ ಅವರ ಸ್ರಶ್ನೆಗಳು ಮುಗಿದ ನಂತರ ನಿಮ್ಮ ನಿಳುವಳಿಗೆ ಅವಕಾಶ...
ರಾಜಕೀಯ:
ವಿದಾನಸೌಧ ದಲ್ಲಿ ಜಂಟಿ ಅಧಿವೇಶನ ನಡೆಯಲಿದ್ದುಇ ಜಂಟಿ ಅಧಿವೇಶನದಲ್ಲಿ ರಾಜ್ರಪಾಲರಾದ ತಾವಚಂದ್ರ ಗೊಹ್ಲೋಟ್ ಉಭಯ ಸಧನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಈ ನ್ನು ಈ ಅಧಿವೇಶನದಲ್ಲಿ ರಾಜ್ಯಪಾಲರ ಬಾಷಣ ಕತೂಹಲ ಕೆರಳಿಸಿದೆ. ಇನ್ನೇ ನು ಕೆಲವೇ ಕ್ಷಣಗಳಲ್ಲಿ ಅಧಿವೇಶನ ಶುರuವಾಗಲಿದ್ದು ಈಗಾಗಲೆ ವಿಧಾನಸೌಧರಾಜ್ಯಪಾಲರ ಆಗಮನವಾಗಿದ್ದು ರಾಜ್ಯಪಾಲನ್ನು ನಿಎಂ ಸಿದ್ದರಾಮಯ್ಯ ಮತ್ತು ಸ್ಪೀಕರ್ ಸ್ವಾಗತಿಸಿದರು.
ಇನ್ನೊಂದು ವಿಚಾರವೆಂದರೆ...
Haveri News: ಹಾನಗಲ್ ತಾಲೂಕಿನ ಅರಷಿನಗುಪ್ಪಿ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾನಗಲ್, ಅರಣ್ಯ...