Monday, May 11, 2026

vidhanasouda

ಸದನದಲ್ಲಿ ಗ್ಯಾರಂಟಿ ಗಲಾಟೆ

ಈಗಾಗಲೆ ಕಲಾಪ ಆರಂಭವಾಗಿದ್ದು  ಅಧಿವೇಶನ ಶರುವಾಗುತಿದ್ದಂತೆ ಗ್ಯಾರಂಟಿ ಬಗ್ಗೆ ಚರ್ಚೆಗೆ ಅವಕಾಶ ರ್ನೀಡದಕ್ಕಾಗಿ ಸದನದಲ್ಲಿ ವಿರೋಧ ಪಕ್ಷ ಬಿಜೆಪಿ ಮತ್ತು ಆಡಳಿತ ಪಕ್ಷದ ನಡುವೆ ಕದನ ಶುರುವಾಗಿದೆ ಆಡಳಿತ ಪಕ್ಷದ ವಿರುದ್ದ ಕಲಾಪದಲ್ಲಿ ದಿಕ್ಕಾರಗಳ ಕೂಗು ಕೇಳಿಬರುತ್ತಿದೆ ಸ್ಪೀಕರ್ ಅವರು ಶಾಸಕರ ಸಾಕಷ್ಟು ಪ್ರಶ್ನೆಗಳಿವೆ ಅವರ ಸ್ರಶ್ನೆಗಳು ಮುಗಿದ ನಂತರ ನಿಮ್ಮ ನಿಳುವಳಿಗೆ ಅವಕಾಶ...

ಇಂದು ಉಭಯ ಜಂಟಿ ಅಧಿವೇಶನ , ರಾಜ್ಯಪಾಲರಿಂದ ಭಾಷಣ

ರಾಜಕೀಯ: ವಿದಾನಸೌಧ ದಲ್ಲಿ ಜಂಟಿ ಅಧಿವೇಶನ ನಡೆಯಲಿದ್ದುಇ ಜಂಟಿ ಅಧಿವೇಶನದಲ್ಲಿ ರಾಜ್ರಪಾಲರಾದ ತಾವಚಂದ್ರ ಗೊಹ್ಲೋಟ್  ಉಭಯ ಸಧನವನ್ನು ಉದ್ದೇಶಿಸಿ  ಭಾಷಣ ಮಾಡಲಿದ್ದಾರೆ   ಈ ನ್ನು ಈ ಅಧಿವೇಶನದಲ್ಲಿ ರಾಜ್ಯಪಾಲರ ಬಾಷಣ  ಕತೂಹಲ ಕೆರಳಿಸಿದೆ. ಇನ್ನೇ ನು ಕೆಲವೇ ಕ್ಷಣಗಳಲ್ಲಿ ಅಧಿವೇಶನ ಶುರuವಾಗಲಿದ್ದು ಈಗಾಗಲೆ ವಿಧಾನಸೌಧರಾಜ್ಯಪಾಲರ ಆಗಮನವಾಗಿದ್ದು ರಾಜ್ಯಪಾಲನ್ನು ನಿಎಂ ಸಿದ್ದರಾಮಯ್ಯ ಮತ್ತು ಸ್ಪೀಕರ್ ಸ್ವಾಗತಿಸಿದರು. ಇನ್ನೊಂದು ವಿಚಾರವೆಂದರೆ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img