Sunday, September 8, 2024

Vidhanasoudha

Vidhanasoudha: ಸಭಾಪತಿ ಬಸವರಾಜ್ ಹೊರಟ್ಟಿ ಧ್ವಜಾರೋಹಣ…!

ಬೆಂಗಳೂರು:ಭಾರತಕ್ಕೆ ಸ್ವಾತಂತ್ರ್ಯ ಸುಮ್ಮನೆ ಬಂದಿಲ್ಲ ಲಕ್ಷಾಂತರ ಭಾರತೀಯರ ಅಮೂಲ್ಯ ಜೀವ ಬಲಿದಾನದ ಫಲವಾಗಿದೆ. ಸ್ವಾತಂತ್ರ್ಯ ಯೋಧರ ಆತ್ಮಕ್ಕೆ ಶಾಂತಿ ಕೋರುವುದರ ಜೊತೆಗೆ ಅವರ ಕುಟುಂಬಕ್ಕೆ ನಾವು ಸದಾ ಚಿರಋಣಿಯಾಗಿ ಇರಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಅವರು ಇಂದು ಬೆಳಿಗ್ಗೆ ಗಂಟೆಗೆ ವಿಧಾನಸೌಧ ಪೂರ್ವ ಭಾಗದ ಭವ್ಯ ಮೆಟ್ಟಲುಗಳ (ಗ್ರಾಂಡ್ ಸ್ಟೆಪ್) ಮುಂಭಾಗದಲ್ಲಿ...

Vidhana Soudha : ವಿಧಾನ ಸೌಧದ ಮುಂದೆ ಡ್ರೋನ್  ಹಾರಾಟಾ…! ಕೇಸ್ ದಾ ಖಲು..!

Banglore News : ವಿಧಾನಸೌಧದ ಒಂದು  ದ್ವಾರದ ಬಳಿ ಇಂದು ಬೆಳಗ್ಗೆ 6:45ರ ಸುಮಾರಿಗೆ ಡ್ರೋನ್ ಹಾರಾಟಕ್ಕೆ ಯತ್ನಿಸಿದ್ದ ಇಬ್ಬರು ಯುವಕರ ವಿರುದ್ಧ ಅತಿಕ್ರಮ ಪ್ರವೇಶ, ನಿರ್ಲಕ್ಷ್ಯ ಹಿ‌ನ್ನೆಲೆ ವಿಧಾನಸೌಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅರುಣ್​ ಮತ್ತು ವಿನೋದ್ ವಶಕ್ಕೆ ಪಡೆಯಲಾಗಿದ್ದ ಯುವಕರು. ಸದ್ಯ ಇಬ್ಬರಿಗೂ ಸ್ಟೇಷನ್​ ಬೇಲ್​​ ನೀಡಿ ಕಳುಹಿಸಲಾಗಿದೆ.ಡ್ರೋನ್ ಹಾರಿಸುವುದು ನಿರ್ಬಂಧಿಸಿರುವ...

Praladh joshi:ಮಣಿಪುರದ ಚರ್ಚೆಗೆ ಸರ್ಕಾರ ಸಿದ್ಧವಿದೆ, ವಿಪಕ್ಷಗಳು ಪ್ರತಿಭಟನೆ ಕೈಬಿಟ್ಟು ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡಲಿ

ನವದೆಹಲಿ : ದಿನಕ್ಕೊಂದು ಷರತ್ತು ಹಾಕುತ್ತಾ ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ವಿರೋಧ ಪಕ್ಷಗಳಿಗೆ ಅಧಿವೇಶನ ನಡೆಯೋದು, ಜನ ಪರ ವಿಚಾರಗಳು ಚರ್ಚೆಯಾಗೋದೇ ಬೇಕಾಗಿಲ್ಲ ಅಂತ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿಂದು ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮಣಿಪುರ ವಿಚಾರದ ಕುರಿತ ಚರ್ಚೆಗೆ ನಾವು ಸಿದ್ದರಿದ್ದೇವೆ. ಇದನ್ನ ಅಧಿವೇಶನದಲ್ಲಿ ನಿನ್ನೆಯೂ ನಾವು...

DK Shivakumar ವಿಧಾನಸೌಧದ ಆವರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ:

Political news: ಬಿಜೆಪಿ ಶಾಸಕರು ಹತಾಶೆಯಿಂದ ದಲಿತ ಸ್ಪೀಕರ್ ಮೇಲೆ ಗೂಂಡಾ ವರ್ತನೆ ತೋರಿದ್ದಾರೆ. ಅವರು ಪ್ರತಿಭಟನೆ ಮಾಡಲಿ, ನಮ್ಮ ತಪ್ಪು ಕಂಡುಹಿಡಿದು ಪ್ರಶ್ನಿಸಲಿ. ದೆಹಲಿ ನಾಯಕರು ತಮ್ಮ ಫೋಟೋ ನೋಡಲಿ, ಎಂದು ಅವರಲ್ಲೇ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ನಾಯಕರು ಮಹಾಭಾರತದ ನಾಟಕ ತೋರಿಸುತ್ತಿದ್ದು,  ತೋರಿಸಲಿ. ಅವರು ಏನು ಬೇಕಾದರೂ ಹೇಳಿಕೊಳ್ಳಲಿ. ನಾವು ನಮ್ಮ...

VidhanaSoudha: ಕಲಾಪದಲ್ಲಿ ಅಸಭ್ಯ ವರ್ತನೆ ತೋರಿದ ಬಿಜೆಪಿ ನಾಯಕರು ಅಮಾನತು

ಬೆಂಗಳೂರು:ಧಾನಸಭೆ ಅಧಿವೇಶನ ಶುರುವಾದಾಗಿನಿಂದ  ಬಿಜೆಪಿ ನಾಯಕರು ಬಿರುಸಿನ ಚಾಟಿಯನ್ನು ಬೀಸುತಿದ್ದಾರೆ ಆದರೆ ಇಂದು ವಿಧಾನಸಭೆ ಶುರುವಾದ ಕೆಲ ಗಂಟೆಗಳ ನಂತರ ಮಾತಿಗೆ ಮಾತು ಬೆಳೆದು ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿಯವರ ಮೇಲೆ ವಿಧೇಯಕ ಪ್ರತಿ ಹರಿದು  ಎಸೆದಿದ್ದಾರೆ ಸದನಕ್ಕೆ ಅಗೌರವ ತಂದಿರುವ ಸಭಾಧ್ಯಕ್ಷರಿಗೆ ಪೇಪರೆ ಎಸೆದಿರುವ ಘಟನೆ ಇಂದು ಬಿಜೆಪಿ ನಾಯಕರಿಂದ ನಡೆದಿದೆ.ಅಸಭ್ಯ ವರ್ತನೆ ತೋರಿದ 10 ಜನ...

Vidhana soudha : ಕಲಾಪಕ್ಕೆ ಆಗಮಿಸಿದ ಮಹಿಳೆ ಬ್ಯಾಗ್ ನಲ್ಲಿ ಚಾಕು…!

Banglore News: ವಿಧಾನ ಸೌಧದಲ್ಲಿ ಭದ್ರತಾ ಲೋಪ ವರದಿಯಾದ ಬೆನ್ನಲ್ಲೇ ಇದೀಗ ಅಧಿಕಾರಿಗಳು ಬಿಗಿ ಭದ್ರತೆ ಕೈಗೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಈ ವೇಳೆ ಮಹಿಳೆಯೋರ್ವರ ಬ್ಯಾಗ್ ನಲ್ಲಿ ಚಾಕು ಪತ್ತೆಯಾಗಿದೆ. ಕಲಾಪಕ್ಕೆ ಸಾಗುತ್ತಿರು ಎಲ್ಲರ ಐಡಿ ಕಾರ್ಡ್​ ಪರಿಶೀಲನೆ ನಡೆಸುತ್ತಿರುವ ವೇಳೆ ಪ್ರತಿಯೊಬ್ಬರ ಬ್ಯಾಗ್ ಕೂಡಾ ಪರಿಶೀಲನೆ ಮಾಡಲಾಗಿತ್ತು. ಈ ವೇಳೆ ಮಹಿಳೆಯೋರ್ವರ ಬ್ಯಾಗ್ ನಲ್ಲಿ...

ರಾಜ್ಯ ಬಜೆಟ್ ಮಂಡನೆ ಜುಲೈ 07

ರಾಜಕೀಯ: ನೂತನ ಸರ್ಕಾರ ರಚನೆಯಾಗಿ 4್5 ದಿನ ಕಳೆದಿವೆ  ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದುಕೊಂಡ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದದಲ್ಲಿ ಮೊದಲ ರಾಜ್ಯ ಜಜೆಟ್ ಮಂಡನೆಯಾಗಲಿದೆ. ಜುಲೈ 5 ರಂದು ವಿಧಾನಸಭೆಯಲ್ಲಿ  ವಿಧೇಯಕಗಳ ಮಂಡನೆಯಾಗಲಿದ್ದು ನಂತರ ಎರಡು ದಿನಗಳ ನಂತರ ಅಂದರೆ ಜುಲೈ 7 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ವಿಧಾನಮಂಡಲ ಅಧಿವೇಶನ ಜುಲೈ...

‘ಕರ್ತವ್ಯದಲ್ಲಿ ನಿಷ್ಠೆ ನಮ್ಮೊಳಗಿದ್ದರೆ ದಿಕ್ಕು, ಘಳಿಗೆ, ಮುಹೂರ್ತ ಎಲ್ಲವೂ ನಗಣ್ಯ’

Political News: ವಾಸ್ತುದೋಷದ ಕಾರಣಕ್ಕಾಗಿ ಕಳೆದ 5 ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು, ತೆರೆಸಿ ಸಿಎಂ ಸಿದ್ದರಾಮಯ್ಯ ಅದೇ ಬಾಗಿಲಿನಿಂದ ಇಂದು ಕಚೇರಿಯ ಪ್ರವೇಶ ಮಾಡಿದ್ದಾರೆ. ಈ ಮೂಲಕ, ಕೆಲಸದಲ್ಲಿ ನಿಯತ್ತಿದ್ದರೆ, ಪ್ರಾಮಣಿಕತೆ ಇದ್ದರೆ, ಅದಕ್ಕೆ ಮುಹೂರ್ತ ದಿಕ್ಕುಗಳೆಲ್ಲ ಅಡ್ಡ ಬರಲು ಸಾಧ್ಯವಿಲ್ಲ ಎಂಬ ಸಂದೇಶ ನೀಡಿದ್ದಾರೆ. ಈ ಬಗ್ಗೆ ಟ್ವೀಟ್...

ವ್ಯಾಕ್ಸಿನ್ ಕಡ್ಡಾಯಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು. 

ವಿಧಾನಸೌಧ : ಇಂದು ನಡೆದಂತಹ ಸಭೆಯಲ್ಲಿ ಆರೋಗ್ಯ ತಾಂತ್ರಿಕ ಸಲಹಾ ಸಮಿತಿಯು ವ್ಯಾಕ್ಸಿನ್ ಕಡ್ಡಾಯಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ನೀಡಿದೆ.  ಆರೋಗ್ಯ ತಾಂತ್ರಿಕ ಸಲಹಾ ಸಮಿತಿಯು ಲಾಕ್ ಡೌನ್ ಮಾಡಬಾರದು, ಹಾಗೂ ಕೋವಿಡ್ ಮೂರನೇ ಅಲೆ ಆಗಿರುವಂತಹ ಓಮಿಕ್ರಾನ್ ನನ್ನು ತಡೆಯಬೇಕಾದರೆ 2 ಡೋಜ್ ಕರೋನಾ ಲಸಿಕೆ ಕಡ್ಡಾಯ ಮಾಡಬೇಕೆಂದು ಆರೋಗ್ಯ ಇಲಾಖೆಯ ಆಯುಕ್ತ ರಣದೀಪ್,...

ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ- ಟಾಂಗಾ ಏರಿದ ಕಾಂಗ್ರೆಸ್ ನಾಯಕರು..!

www.karnatakatv.net :ಬೆಂಗಳೂರು :ಪೆಟ್ರೋಲ್ –ಡೀಸೆಲೆ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಸಿಡಿದೆದ್ದಿರೋ ಕಾಂಗ್ರೆಸ್ ಬಿಜೆಪಿ ವಿರುದ್ಧ ಸಮರ ಸಾರಿದೆ. ಈ ನಿಟ್ಟಿನಲ್ಲಿ ಇಂದು ಕಾಂಗ್ರೆಸ್ ಟಾಂಗಾ ಏರಿ ವಿಧಾನಸೌಧಕ್ಕೆ ಜಾಥಾ ನಡೆಸೋ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ವಿಧಾನಸಭಾ ಅಧಿವೇಶನದ ಕೊನೆಯ ದಿನದ ಕಲಾಪದ ಹಿನ್ನೆಲೆಯಲ್ಲಿ, ಇಂದು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img