Wednesday, July 22, 2026

vidhanasoudha speaker

Speaker Wishes : ಚಂದ್ರನ ಅಂಗಳದಲ್ಲಿ ವಿಕ್ರಮ: ಬಸವರಾಜ ಹೊರಟ್ಟಿ ಕೋಟಿ ಕೋಟಿ ಅಭಿನಂದನೆ..

ಬೆಂಗಳೂರು:ಚಂದ್ರನ ಅಂಗಳದಲ್ಲಿ ಭಾರತದ‌ ಐತಿಹಾಸಿಕ ಸಾಧನೆಗೆ ಅತೀವ ಸಂತಸ ವ್ಯಕ್ತಪಡಿಸಿರುವ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಮಾನ್ಯಶ್ರೀ ಬಸವರಾಜ ಹೊರಟ್ಟಿ, ಈ ವಿಕ್ರಮಕ್ಕೆ ಕಾರಣರಾದ ಭಾರತೀಯ ವಿಜ್ಞಾನಿಗಳಿಗೆ ಕೋಟಿ ಕೋಟಿ ಅಭಿನಂದನೆ ಸಲ್ಲಿಸಿದ್ದಾರೆ... ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರಯಾನ 3 ಚಂದ್ರನ ಮೇಲೆ ವ್ಯವಸ್ಥಿತವಾಗಿ ಇಳಿದಿದೆ ಅಂದರೆ ಚಂದ್ರನ ಮೇಲೆ ಭಾರತ ಎನ್ನಬಹುದೇನೋ. ಇದೊಂದು...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img