Saturday, September 12, 2026

Vidhanasoudha

ವ್ಯಾಕ್ಸಿನ್ ಕಡ್ಡಾಯಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು. 

ವಿಧಾನಸೌಧ : ಇಂದು ನಡೆದಂತಹ ಸಭೆಯಲ್ಲಿ ಆರೋಗ್ಯ ತಾಂತ್ರಿಕ ಸಲಹಾ ಸಮಿತಿಯು ವ್ಯಾಕ್ಸಿನ್ ಕಡ್ಡಾಯಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ನೀಡಿದೆ.  ಆರೋಗ್ಯ ತಾಂತ್ರಿಕ ಸಲಹಾ ಸಮಿತಿಯು ಲಾಕ್ ಡೌನ್ ಮಾಡಬಾರದು, ಹಾಗೂ ಕೋವಿಡ್ ಮೂರನೇ ಅಲೆ ಆಗಿರುವಂತಹ ಓಮಿಕ್ರಾನ್ ನನ್ನು ತಡೆಯಬೇಕಾದರೆ 2 ಡೋಜ್ ಕರೋನಾ ಲಸಿಕೆ ಕಡ್ಡಾಯ ಮಾಡಬೇಕೆಂದು ಆರೋಗ್ಯ ಇಲಾಖೆಯ ಆಯುಕ್ತ ರಣದೀಪ್,...

ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ- ಟಾಂಗಾ ಏರಿದ ಕಾಂಗ್ರೆಸ್ ನಾಯಕರು..!

www.karnatakatv.net :ಬೆಂಗಳೂರು :ಪೆಟ್ರೋಲ್ –ಡೀಸೆಲೆ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಸಿಡಿದೆದ್ದಿರೋ ಕಾಂಗ್ರೆಸ್ ಬಿಜೆಪಿ ವಿರುದ್ಧ ಸಮರ ಸಾರಿದೆ. ಈ ನಿಟ್ಟಿನಲ್ಲಿ ಇಂದು ಕಾಂಗ್ರೆಸ್ ಟಾಂಗಾ ಏರಿ ವಿಧಾನಸೌಧಕ್ಕೆ ಜಾಥಾ ನಡೆಸೋ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ವಿಧಾನಸಭಾ ಅಧಿವೇಶನದ ಕೊನೆಯ ದಿನದ ಕಲಾಪದ ಹಿನ್ನೆಲೆಯಲ್ಲಿ, ಇಂದು...
- Advertisement -spot_img

Latest News

ಇವರೆಲ್ಲಾ ಹರಿಶ್ಚಂದ್ರನ ಮಕ್ಕಳಾ..?: ಸತೀಶ್ ಜಾರಕಿಹೊಳಿ ಮೇಲಿನ ರೇಡ್‌ಗೆ ಹರಿಪ್ರಸಾದ್ ಪ್ರಶ್ನೆ..

Political News: ಸಚಿವರಾದ ಸತೀಶ್ ಜಾರಕಿಹ`ಳಿ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ ನಡೆದಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ...
- Advertisement -spot_img