Saturday, September 19, 2026

vidhanasowda police station

ಛಲವಾದಿ ನಾರಾಯಣಸ್ವಾಮಿ, MLA ಶ್ರೀವತ್ಸ ವಿರುದ್ಧ ಕೇಸ್

ಕುರುಬರನ್ನು ಎಸ್‌ಟಿ ಪಟ್ಟಿಗೆ ಸೇರ್ಪಡೆ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಹೇಳಿಕೆ ನೀಡಿದ್ದ, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.‌ ಶ್ರೀವತ್ಸ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಕರ್ನಾಟಕ ಪ್ರದೇಶ ಕುರುಬರ ಎಸ್‌.ಟಿ ಹೋರಾಟ ಸಮಿತಿ ರಾಜ್ಯ ಅಧ್ಯಕ್ಷ, ಸಿದ್ದಣ್ಣ ತೇಜಿ ದೂರು ಆಧರಿಸಿ ಕೇಸ್‌ ದಾಖಲಿಸಲಾಗಿದೆ. ಸೆಕ್ಷನ್‌...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img