Friday, July 24, 2026

vidhansabhe

Siddaramaiah : ಕರ್ನಾಟಕ ವಿಧಾನಸಭೆಯಲ್ಲಿ ಇಂದು ಅತ್ಯಂತ ಬೇಸರದ ದಿನ: ಸಿಎಂ ಸಿದ್ದರಾಮಯ್ಯ

Political News : ಕರ್ನಾಟಕ ವಿಧಾನ ಸಭೆಯಲ್ಲಿ ವಿಪಕ್ಷೀಯರ ದುರ್ವರ್ತನೆಗೆ 10 ಮಂದಿ ಬಿಜೆಪಿ ನಾಯಕರನ್ನು ಅಮಾನತು ಮಾಡಲಾಯಿತು. ಈ ವಿಪಕ್ಷ ನಾಯಕರ ದುರ್ವರ್ತನೆ  ಬಗ್ಗೆ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು. ಕರ್ನಾಟಕ ವಿಧಾನಸಭೆಯಲ್ಲಿ ಇಂದು ಅತ್ಯಂತ ಬೇಸರದ ದಿನ. ನಮ್ಮ ಐದು ಗ್ಯಾರಂಟಿಗಳನ್ನು ನಾಡಿನ ಜನ‌ತೆ ಅತ್ಯಂತ ಹೃದಯಪೂರ್ವಕವಾಗಿ ಸ್ವಾಗತಿಸಿದ್ದು ಬಿಜೆಪಿ ಶಾಸಕರ ಹೊಟ್ಟೆಗೆ...

ಸಾರ್ವಜನಿಕರಿಗೊಂದು ನ್ಯಾಯ ಶಾಸಕರಿಗೊಂದು ನ್ಯಾಯ ; ಡಿ ಕೆ ಶಿವಕುಮಾರ್ ಆಕ್ರೋಶ

ಸರ್ಕಾರ ಕೊರೊನಾ ನಿಯಂತ್ರಿಸಲು ಹಲವಾರು ಕ್ರಮಗಳನ್ನು ತಂದಿದೆ . ಆದರೆ ಸರ್ಕಾರವೇ ಈ ದಿನ ಯಡವಟ್ಟೊಂದನ್ನು ಮಾಡಿಕೊಂಡಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪರಿಷತ್‌ನ 25 ನೂತನ ಸದಸ್ಯರ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ನೆರವೇರಿದೆ. ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಪರಿಷತ್ ಸದಸ್ಯರ 500ಕ್ಕೂ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img