ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ಜಿಲ್ಲೆಯ ರಾಜಕಾರಣ ಇಡೀ ರಾಜ್ಯದಲ್ಲಿ ಸದ್ದು ಮಾಡುತ್ತೆ.. ಮಂಡ್ಯ ಅಂದ್ರೆ ಇಂಡಿಯಾ ನೋಡುತ್ತೆ ಅನ್ನುವ ಮಾತಿದೆ. ಕಾವೇರಿ ನದಿ, ಕೃಷ್ಣರಾಜಸಾಗರ ಅಣೆಕಟ್ಟು, ಮೈಷುಗರ್ ಫ್ಯಾಕ್ಟರಿ, ರೈತರಿಗೆ ಅನುಕೂಲ ಮಾಡಿಕೊಟ್ಟಿದ್ರೆ, ನವೋದಯ ವಿದ್ಯಾಲಯ, ವಿದ್ಯಾಪೀಠ ಶಿಕ್ಷಣಕ್ಕೆ ಹೆಸರುವಾಸಿಯಾಗಿದ್ವು.. ಇದೆಲ್ಲವೂ ಮಂಡ್ಯ ಹೆಸರನ್ನ ರಾಜ್ಯದಲ್ಲಿ ದೊಡ್ಡದಾಗಿ ಬಿಂಬಿಸಿದ್ವು.. ಎಸ್.ಎಂ ಕೃಷ್ಣ...