Friday, June 20, 2025

Vidura

ನೀವು ಆರ್ಥಿಕವಾಗಿ ಸಬಲರಾಗಿರಬೇಕು ಅಂದ್ರೆ ವಿದುರನ ಈ ಮಾತುಗಳನ್ನು ಕೇಳಿ..

Spiritual News: ಮಹಾಭಾರತದಲ್ಲಿ ಧೃತರಾಷ್ಟ್ರದ ಮಂತ್ರಿಯಾಗಿದ್ದ ವಿದುರ, ಕೌರವನಿಗೆ ದಾಸಿಯ ಮೂಲಕ ಜನಿಸಿದ್ದ ಪುತ್ರನಾಗಿದ್ದ. ಮಹಾಭಾರತದಲ್ಲಿ ಏನೇನಾಗುತ್ತಿದೆ ಎಂಬುದನ್ನು, ಧೃತರಾಷ್ಟ್ರನಿಗೆ ವಿವರಿಸಿದ್ದ ವಿದುರ, ದಾಸಿಯ ಮಗನಾಗಿದ್ದರು, ಬುದ್ಧಿವಂತನಾಗಿದ್ದ. ಜೀವನ ಪಾಠವನ್ನು ಅರಿತಿದ್ದ. ವಿದುರ ನೀತಿಯ ಮೂಲಕ, ಆ ಜೀವನ ಪಾಠವನ್ನು ವಿದುರ ಎಲ್ಲರಿಗೂ ತಿಳಿಸಿದ್ದಾರೆ. ಅದರಲ್ಲಿ ನಾವು ಆರ್ಥಿಕವಾಗಿ ಸಬಲರಾಗಬೇಕು ಅಂದ್ರೆ, ಹೇಗೆ ಬದುಕಬೇಕು...

ನೀವು ಎಂದಿಗೂ ಖುಷಿ ಖುಷಿಯಾಗಿರಬೇಕು ಅಂದ್ರೆ, ವಿದುರನ ಈ ಮಾತನ್ನು ಅನುಸರಿಸಿ..

ಜೀವನದಲ್ಲಿ ಏನೇ ಆದರೂ, ಮನುಷ್ಯ ಖುಷಿ ಖುಷಿಯಾಗಿರುವುದು ಮುಖ್ಯ. ಏಕೆಂದರೆ, ಮನುಷ್ಯ ಖುಷಿಯಾಗಿದ್ದಾಗಲೇ, ಅವರು ಆರೋಗ್ಯವಂತನಾಗಿ ಇರುತ್ತಾನೆ. ನೀವು ಯಾವುದೊದರು ವಿಷಯದ ಬಗ್ಗೆ ಟೆನ್ಶನ್ ತೆಗೆದುಕೊಂಡಾಗಲೇ, ನಿಮ್ಮ ಆರೋಗ್ಯ ಹಾಳಾಗಲು ಶುರುವಾಗುತ್ತೆ. ಹಾಗಾಗಿ ನೀವು ಖುಷಿಯಾಗಿರಬೇಕು ಅಂದ್ರೆ, ವಿದುರನ ಈ ಮಾತು ಅನುಸರಿಸಬೇಕಂತೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಖುಷಿಯಾಗಿರಲು ಬೇಕಾದ ಮೊದಲನೇಯ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img