Thursday, July 23, 2026

Vidura

ನೀವು ಆರ್ಥಿಕವಾಗಿ ಸಬಲರಾಗಿರಬೇಕು ಅಂದ್ರೆ ವಿದುರನ ಈ ಮಾತುಗಳನ್ನು ಕೇಳಿ..

Spiritual News: ಮಹಾಭಾರತದಲ್ಲಿ ಧೃತರಾಷ್ಟ್ರದ ಮಂತ್ರಿಯಾಗಿದ್ದ ವಿದುರ, ಕೌರವನಿಗೆ ದಾಸಿಯ ಮೂಲಕ ಜನಿಸಿದ್ದ ಪುತ್ರನಾಗಿದ್ದ. ಮಹಾಭಾರತದಲ್ಲಿ ಏನೇನಾಗುತ್ತಿದೆ ಎಂಬುದನ್ನು, ಧೃತರಾಷ್ಟ್ರನಿಗೆ ವಿವರಿಸಿದ್ದ ವಿದುರ, ದಾಸಿಯ ಮಗನಾಗಿದ್ದರು, ಬುದ್ಧಿವಂತನಾಗಿದ್ದ. ಜೀವನ ಪಾಠವನ್ನು ಅರಿತಿದ್ದ. ವಿದುರ ನೀತಿಯ ಮೂಲಕ, ಆ ಜೀವನ ಪಾಠವನ್ನು ವಿದುರ ಎಲ್ಲರಿಗೂ ತಿಳಿಸಿದ್ದಾರೆ. ಅದರಲ್ಲಿ ನಾವು ಆರ್ಥಿಕವಾಗಿ ಸಬಲರಾಗಬೇಕು ಅಂದ್ರೆ, ಹೇಗೆ ಬದುಕಬೇಕು...

ನೀವು ಎಂದಿಗೂ ಖುಷಿ ಖುಷಿಯಾಗಿರಬೇಕು ಅಂದ್ರೆ, ವಿದುರನ ಈ ಮಾತನ್ನು ಅನುಸರಿಸಿ..

ಜೀವನದಲ್ಲಿ ಏನೇ ಆದರೂ, ಮನುಷ್ಯ ಖುಷಿ ಖುಷಿಯಾಗಿರುವುದು ಮುಖ್ಯ. ಏಕೆಂದರೆ, ಮನುಷ್ಯ ಖುಷಿಯಾಗಿದ್ದಾಗಲೇ, ಅವರು ಆರೋಗ್ಯವಂತನಾಗಿ ಇರುತ್ತಾನೆ. ನೀವು ಯಾವುದೊದರು ವಿಷಯದ ಬಗ್ಗೆ ಟೆನ್ಶನ್ ತೆಗೆದುಕೊಂಡಾಗಲೇ, ನಿಮ್ಮ ಆರೋಗ್ಯ ಹಾಳಾಗಲು ಶುರುವಾಗುತ್ತೆ. ಹಾಗಾಗಿ ನೀವು ಖುಷಿಯಾಗಿರಬೇಕು ಅಂದ್ರೆ, ವಿದುರನ ಈ ಮಾತು ಅನುಸರಿಸಬೇಕಂತೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಖುಷಿಯಾಗಿರಲು ಬೇಕಾದ ಮೊದಲನೇಯ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img