Thursday, November 27, 2025

vidya nagar police station

Hubli : ಹುಬ್ಬಳ್ಳಿಯ ಹೃದಯ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಹುಬ್ಬಳ್ಳಿ: ನಗರದ ಹೃದಯ ಭಾಗದಲ್ಲಿ ಕೆಎಂಸಿ ಹಿಂದಿನ ಗೇಟ್ ಬಳಿ ರಸ್ತೆ ಬದಿಯಲ್ಲಿ ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು‌ ಬಂಧಿಸುವಲ್ಲಿ ವಿದ್ಯಾನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ದರ್ಶನ್ ಸಾಳುಂಕೆ ಎಂಬಾತನೇ ಗಾಂಜಾ ಮಾರಾಟ ಮಾಡುತ್ತಿದ್ದ, ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಂಧಿತ ಆರೋಪಿಯಿಂದ 6550 ರೂ ಮೌಲ್ಯದ 131 ಗ್ರಾಂ ತೂಕದ ಗಾಂಜಾ ಹಾಗೂ...
- Advertisement -spot_img

Latest News

ಸಿದ್ದರಾಮಯ್ಯ 2.5 ವರ್ಷ CM: ಅಧಿಕಾರ ಹಂಚಿಕೆ ಚರ್ಚೆ ಇಲ್ಲ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, ತಮ್ಮ ತಂದೆಯ ಮೇಲೆ ಯಾವುದೇ ಆರೋಪವಿಲ್ಲದೆ, ಅಧಿಕಾರ ಹಂಚಿಕೆಯ ಸೂತ್ರವೂ ರಚನೆಯಾಗಿಲ್ಲ ಎಂದು ದೃಢಪಡಿಸಿದ್ದಾರೆ....
- Advertisement -spot_img