Saturday, April 11, 2026

#vidyakumari

Vidyakumari : ಉಡುಪಿ ಜಿಲ್ಲೆ ನೂತನ ಡಿಸಿ ಅಧಿಕಾರ ಸ್ವೀಕಾರ

Udupi News: ಉಡುಪಿ ಜಿಲ್ಲೆಯ ನೂತನ ಡಿಸಿ ವಿದ್ಯಾಕುಮಾರಿ ಜುಲೈ 14 ಶುಕ್ರವಾರದಂದು ಅಧಿಕಾರ ಸ್ವೀಕರಿಸಿಕೊಂಡರು. ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದರು. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ...
- Advertisement -spot_img

Latest News

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ...
- Advertisement -spot_img