Udupi News: ಉಡುಪಿ ಜಿಲ್ಲೆಯ ನೂತನ ಡಿಸಿ ವಿದ್ಯಾಕುಮಾರಿ ಜುಲೈ 14 ಶುಕ್ರವಾರದಂದು ಅಧಿಕಾರ ಸ್ವೀಕರಿಸಿಕೊಂಡರು. ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದರು. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ...
Political News: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿತ್ತು. ಈ ವಿರುದ್ಧ ಬೆಂಗಳೂರಿನಲ್ಲಿಂದು ಬಿಜೆಪಿ ಯುವಮೋರ್ಚಾದವರು ಕೂಡ ಪ್ರತಿಭಟಿಸಿದ್ದಾರೆ.
ಯುವ ಮೋರ್ಚಾ...