Wednesday, September 9, 2026

#vidyakumari

Vidyakumari : ಉಡುಪಿ ಜಿಲ್ಲೆ ನೂತನ ಡಿಸಿ ಅಧಿಕಾರ ಸ್ವೀಕಾರ

Udupi News: ಉಡುಪಿ ಜಿಲ್ಲೆಯ ನೂತನ ಡಿಸಿ ವಿದ್ಯಾಕುಮಾರಿ ಜುಲೈ 14 ಶುಕ್ರವಾರದಂದು ಅಧಿಕಾರ ಸ್ವೀಕರಿಸಿಕೊಂಡರು. ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದರು. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ...
- Advertisement -spot_img

Latest News

ಗ್ಯಾಸ್ ಸಿಲಿಂಡರ್ ಗ್ರಾಹಕರೇ ಎಚ್ಚರ – ಸೆ.14ರೊಳಗೆ ಈ ಕೆಲಸ ಮಾಡಿ!

ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಗ್ರಾಹಕರಿಗೆ ಕೇಂದ್ರ ಸರ್ಕಾರದಿಂದ ಇದೀಗ ಭರ್ಜರಿ ಗುಡ್‌ ನ್ಯೂಸ್ ಸಿಕ್ಕಿದೆ. ಹೌದು 'ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಇದ್ದ ಗಡುವನ್ನು ವಿಸ್ತರಣೆ ಮಾಡಲಾಗಿದ್ದು,...
- Advertisement -spot_img