Udupi News: ಉಡುಪಿ ಜಿಲ್ಲೆಯ ನೂತನ ಡಿಸಿ ವಿದ್ಯಾಕುಮಾರಿ ಜುಲೈ 14 ಶುಕ್ರವಾರದಂದು ಅಧಿಕಾರ ಸ್ವೀಕರಿಸಿಕೊಂಡರು. ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದರು. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ...
News: ತಾಯಿಯ ಜೀವ ಆಪತ್ತಿನಲ್ಲಿದ್ದಾಗ ವೈದ್ಯರ ಕಾಳಜಿ ಮತ್ತು ಯೋಜಿತ ಚಿಕಿತ್ಸೆಯಿಂದ ಯಶಸ್ವಿಯಾಗಿ ಮಗುವಿಗೆ ಜನ್ಮ ನೀಡಿದ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಗರ್ಭಿಣಿಯೊಬ್ಬರು...