Saturday, March 21, 2026

Vidyanagar police

ಆಸ್ಪತ್ರೆಯಲ್ಲೇ ರಕ್ತಪಾತ, ಕಿಮ್ಸ್‌ನಲ್ಲಿ ಭಯಾನಕ ಘಟನೆ!

ಗಾಂಜಾ ವಿಚಾರಕ್ಕಾಗಿ ಕಿಮ್ಸ್ ಆಸ್ಪತ್ರೆಯಲ್ಲೇ ಚಾಕು ಹಾಕಿದ ಘಟನೆಗೆ ಸಂಬಂಧಿಸಿದಂತೆ, ಪೊಲೀಸರು ಏಳು ಜನ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೈಯದ್, ಹಸನ್ ನಾಯಕ್ ಮತ್ತು ಹಜರೆಸಾಬ ಎಂಬ ವ್ಯಕ್ತಿಗಳು ಪರಸ್ಪರ ಜಗಳ ಮಾಡಿಕೊಂಡಿದ್ದರ ಬಗ್ಗೆ ಕಸಬಾಪೆಟೆ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿ ದೂರು ಪ್ರಕರಣಗಳು ದಾಖಲಾಗಿದೆ. ಹಲ್ಲೆ ಆಗಿದ್ದ ವ್ಯಕ್ತಿಗಳು ಕಿಮ್ಸ್...

ಹುಬ್ಬಳ್ಳಿ ಟ್ರಯಾಂಗಲ್ ಲವ್ ಸ್ಟೋರಿ, ಬರ್ತ್‌ಡೇ ಪಾರ್ಟಿಯಲ್ಲಿ ರಕ್ತಪಾತ!

ಹುಬ್ಬಳ್ಳಿ ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳ ಟ್ರಯಾಂಗಲ್ ಲವ್ ಸ್ಟೋರಿ ರಕ್ತಪಾತಕ್ಕೆ ಕಾರಣವಾಗಿದೆ. ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದ ಇಬ್ಬರು ಸ್ನೇಹಿತರ ನಡುವಿನ ಕಲಹ ಉಂಟಾಗಿದೆ. ಬರ್ತ್‌ಡೇ ಪಾರ್ಟಿಯಲ್ಲೇ ಚಾಕು ಇರಿತದ ರೂಪ ಪಡೆದುಕೊಂಡಿದೆ. ಈ ಘಟನೆಯಲ್ಲಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಗರದ ಗ್ಲೋಬಲ್ ಕಾಲೇಜು ಮುಂಭಾಗದಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img