Wednesday, September 16, 2026

Vidyaranyapura police

ಬಿರಿಯಾನಿ ನೀಡಿದ ಕಳ್ಳರ ಸುಳಿವು

ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಕಾರು ಚಾಲಕ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ದೊಡ್ಡಬಳ್ಳಾಪುರದ ಚಂದನ್ (27), ಮಂಜುನಾಥ್ (36), ಎನ್. ನರೇಂದ್ರ (28) ಹಾಗೂ ಬಿಹಾರ ಮೂಲದ ಮಂಜಿತ್...
- Advertisement -spot_img

Latest News

ಉದ್ಯೋಗಿಗಳ ಭವಿಷ್ಯಕ್ಕೆ ದೊಡ್ಡ ನಿರ್ಧಾರ ಕೈಗೊಂಡ ಕೇಂದ್ರ!

ದೇಶದ ಲಕ್ಷಾಂತರ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ ಹಾಗೂ ನಿವೃತ್ತಿ ಜೀವನದ ಸೌಲಭ್ಯಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ನೌಕರರ ಭವಿಷ್ಯ ನಿಧಿ...
- Advertisement -spot_img