Sunday, April 12, 2026

vijay fans

ಕರೂರು ದುರಂತದ ಬೆನ್ನಲ್ಲೇ ಮತ್ತೆ ನಟ ವಿಜಯ್‌ ರಾಜಕೀಯ ರ‍್ಯಾಲಿಗೆ ಸಜ್ಜು!

ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತದ ನಂತರ, ತಮಿಳುನಾಡಿನ ರಾಜಕೀಯ ಚಟುವಟಿಕೆಯಿಂದ ಹಿಂದೆ ಸರಿದಿದ್ದ ನಟ ವಿಜಯ್‌ ನೇತೃತ್ವದ TVK ಪಕ್ಷ ಇದೀಗ ಮತ್ತೆ ಚಟುವಟಿಕೆಗೆ ಸಜ್ಜಾಗುತ್ತಿದೆ. ನವೆಂಬರ್‌ 5ರಂದು ಮಹಾಬಲಿಪುರಂನಲ್ಲಿ ಪಕ್ಷದ ಮಹತ್ವದ ಸಭೆ ಕರೆದಿದ್ದು, ಭವಿಷ್ಯದ ಕಾರ್ಯತಂತ್ರ ಹಾಗೂ ಪ್ರಚಾರ ಪುನರಾರಂಭದ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಸೆಪ್ಟೆಂಬರ್‌ 27ರಂದು ಕರೂರಿನಲ್ಲಿ ವಿಜಯ್‌...

ಕೊನೆ ದಿನಗಳನ್ನು ಎಣಿಸುತ್ತಿದ್ದಾರೆ ಹೆತ್ತಮ್ಮ; ದುನಿಯಾ ವಿಜಯ್ ಭಾವುಕ

www.karnatakatv.net ದುನಿಯಾ ವಿಜಯ್ ಅವರ ತಾಯಿಯ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಕೊರೊನಾದಿಂದ ಚೇತರಿಸಿಕೊಂಡಿದ್ದ ವಿಜಯ್ ಅವರ ತಾಯಿಗೆ ಬ್ರೈನ್ ಸ್ಟ್ರೋಕ್ ಆಗಿದ್ದು, ಕಳೆದ 22 ದಿನಗಳಿಂದ ಚಿಕಿತ್ಸೆ ನಡೆಯುತ್ತಿದೆ. ಆಸ್ಪತ್ರೆಗೆ ಹೋಗಲಿಕ್ಕೆ ಒಪ್ಪದ ಕಾರಣ ಮನೆಗೆ ವೈದ್ಯರನ್ನ ಕರೆಸಿಕೊಂಡು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಆದರೆ, ಆರೋಗ್ಯದಲ್ಲಿ ಸುಧಾರಣೆ ಕಂಡುಬರ‍್ತಿಲ್ಲ, ದಿನೇ ದಿನೇ ವೀಕ್ ಆಗ್ತಿದ್ದು...
- Advertisement -spot_img

Latest News

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ...
- Advertisement -spot_img