Friday, August 28, 2026

Vijay guntral

ಶಾಸಕ ಅಬ್ಬಯ್ಯಗೆ ಚಾಲೆಂಜ್ ಮಾಡಿದ ಗುಂಟ್ರಾಳ..!

www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಕೊಳೆಗೇರಿ ಕುಟುಂಬಗಳಿಗೆ ಬಿಜೆಪಿ ಸರ್ಕಾರ ಹಕ್ಕುಪತ್ರ ನೀಡುತ್ತಿದೆ. ಆದರೆ ಶಾಸಕ ಪ್ರಸಾದ ಅಬ್ಬಯ್ಯ ನಾನೇ ಮಾಡಿದ್ದು ಎಂದು ಸುಳ್ಳು ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ‌ ಎಂದು ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ವಿಜಯ ಗುಂಟ್ರಾಳ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯದ 3.12 ಲಕ್ಷ ಕೊಳೆಗೇರಿ ಕುಟುಂಬಗಳಿಗೆ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img