Sunday, September 8, 2024

Vijay Kiragandur

೫೦ನೇ ದಿನದತ್ತ ಮುನ್ನುಗ್ಗಿದ ಕೆಜಿಎಫ್ ಚಾಪ್ಟರ್-೨.. ದಾಖಲೆಗಳ ಜೊತೆ ನಿಲ್ಲದ ಓಟ..!

ಕೆಜಿಎಫ್ ಎರಡು ವಾರದಲ್ಲಿ ಕಲೆಕ್ಷನ್ ಮಾಡಿ ಓಟಿಟಿಯಲ್ಲಿ ಬರೋ ಚಿತ್ರ ಅಲ್ಲ ಅನ್ನೋದು ರಿಲೀಸ್ ಆದ ದಿನದಿಂದ್ಲೇ ಪ್ರೂವ್ ಆಗ್ತಾ ಬಂತು. ಹಿಂದಿ ತಮಿಳು, ತೆಲುಗು, ಮಲೆಯಾಳಂ ಮತ್ತು ಕನ್ನಡದ ಬಹುತೇಕ ಹಿಂದಿನ ಎಲ್ಲಾ ದಾಖಲೆಗಳನ್ನೂ ಮುರಿದ ಪ್ರಶಾಂತ್ ನೀಲ್ ಸೃಷ್ಟಿಸಿದ ಮಾಸ್ಟರ್‌ಪೀಸ್ ೫೦ನೇ ದಿನದತ್ತ ಮುನ್ನುಗ್ಗಿರುವ ಶುಭಸುದ್ದಿಯನ್ನು ಸ್ವತಃ ಹೊಂಬಾಳೆ ಫಿಲ್ಮ್÷್ಸ ಸಂಭ್ರಮದಿAದ...

ಯುವರಾಜ್‌ಕುಮಾರ್ ಲಾಂಚ್ ಮಾಡ್ತಿದೆ ರಾಜಕುಮಾರ ಟೀಂ..!

ಯುವರಾಜ್‌ಕುಮಾರ್ ಲಾಂಚ್ ಮಾಡ್ತಿದೆ ರಾಜಕುಮಾರ ಟೀಂ ಅಭಿಮಾನಿಗಳು ಇವ್ರನ್ನ ಮುಂದಿನ ಪವರ್‌ಸ್ಟಾರ್ ಅಂತ ಕರೀತಿದ್ದಾರೆ. ದೊಡ್ಮನೆಯ ಈ ಚಿಕ್ಮಗ ಈಗ ಕರುನಾಡಿನ ಪವರ್ ಯುಗವನ್ನು ಮುನ್ನಡೆಸುವ ಫೈರ್ ಆಗ್ತಾರೆ ಅಂತ ಅಭಿಮಾನಿಗಳು ದೊಡ್ಡ ನಿರೀಕ್ಷೆ ಇಟ್ಟುಕೊಂಡು ಕಾದಿದ್ದಾರೆ. ಅವರೇ ಯುವರಾಜ್‌ಕುಮಾರ್ ರಾಘಣ್ಣನ ಎರಡನೇ ಪುತ್ರ ಯುವರಾಜ್‌ಕುಮಾರ್ ಮೊದಲ ಸಿನಿಮಾವನ್ನೇ ಹೊಂಬಾಳೆ ಫಿಲ್ಮ್÷್ಸ ಮಾಡ್ತಿದ್ದು ಅಣ್ಣಾವ್ರ ಕೊನೆಯ...

KRG Studios production ನ “ಹೊಯ್ಸಳ”ಚಿತ್ರದ ಶೀರ್ಷಿಕೆ ಅನಾವರಣ..!

ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣ(KRG Studios production) ಸಂಸ್ಥೆ ಇಂದು ತಮ್ಮ ಎರಡನೇ ಚಿತ್ರದ ಶೀರ್ಷಿಕೆಯನ್ನು ಅನಾವರಣ ಮಾಡುತ್ತಿದ್ದಾರೆ. ಚಿತ್ರದ ಶೀರ್ಷಿಕೆ "ಹೊಯ್ಸಳ"(Hoysala). ಇತ್ತೀಚಿನ ದಿನಗಳಲ್ಲಿ ಬಿಡುಗಡೆಗೊಂಡು ಅತ್ಯಂತ ಜನಪ್ರಿಯವಾದ, ಜನಮನ ಗೆದ್ದ ಚಿತ್ರ "ರತ್ನನ್ ಪ್ರಪಂಚ"(Rathnan Prapancha) ಚಿತ್ರದ ನಿರ್ಮಾಪಕರೇ ಆದ ಕಾರ್ತಿಕ್(Karthik)ಮತ್ತು ಯೋಗಿ.ಜಿ.ರಾಜ್(Yogi.G.Raj) ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಹೊಂಬಾಳೆ (Hombale)ಸಂಸ್ಥೆಯ ಸಂಸ್ಥಾಪಕರಾದ...

KGF-2 ಟೀಸರ್ ಬಗ್ಗೆ ಯಶ್ ಮಾತು, ಜನವರಿ 8ಕ್ಕೆ ಬರಲಿದ್ಯ ಟೀಸರ್?

www.karnatakatv.net: KGF-2 ಇಡಿ ಭಾರತೀಯ ಸಿನಿಮಾ ಇಂಡಸ್ಟಿçಯಲ್ಲೇ ಇಂದೆoದು ಕಂಡಿರದ ನಿರೀಕ್ಷೆ ಕುತೂಹಲ ಮೂಡಿಸಿರುವಂತಹ ಸಿನಿಮಾ. ಯಾಕೆಂದರೆ ಕೆ,ಜಿ,ಎಫ್ ಮೊದಲಭಾಗ ಬಿಡುಗಡೆ ಯಾದನಂತರ ಸೃಷ್ಟಿಸಿದಂತಹ ದೊಡ್ಡ ಮಟ್ಟದ ಕ್ರೇಜ್ ಇಂದು ಎರಡನೇ ಭಾಗ ಬರುವಿಕೆಯ ನಿರೀಕ್ಷೆಗೆ ಕಾರಣವಾಗಿದೆ. ಕೆ,ಜಿ,ಎಫ್ ಸಿನಿಮಾದ ಸಣ್ಣ ಸಣ್ಣ ವಿಷಯಗಳುಕೂಡ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತವೆ. ಕಳೆದ ವರ್ಷ ನಾಯಕ ಯಶ್...

ಅಪ್ಪು ಡೈಲಾಗ್ ಹೇಳಿದ್ರೆ ಹಾವಳಿ…ಸ್ಟೆಪ್ ಹಾಕಿದ್ರೆ ದೀಪಾವಳಿ…ಹೇಗಿದೆ ನೋಡಿ ‘ಯುವರತ್ನ’ನ ಮತ್ತೊಂದು ಟ್ರ್ಯಾಕು..?

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಸಂತೋಷ್ ಆನಂದ್ ರಾಮ್ ಕಾಂಬಿನೇಷನ ಯುವರತ್ನ ಸಿನಿಮಾ ರಿಲೀಸ್ ಗೂ ಮೊದ್ಲೇ ಸಖತ್ ಹವಾ ಎಬ್ಬಿಸ್ತಿದೆ. ಈಗಾಗ್ಲೇ ಟೀಸರ್ ಹಾಗೂ ಪವರ್ ಆಫ್ ಯೂತ್ಸ್ ಸಾಂಗ್ ಮೂಲಕ ಕ್ರೇಜ್ ಸೃಷ್ಟಿಸಿರುವ ಯುವರತ್ನದ ಮತ್ತೊಂದು ಟ್ರ್ಯಾಕ್ ಬೊಂಬಾಟ್ ಆಗಿ ಮೂಡಿ ಬಂದಿದೆ. https://twitter.com/SanthoshAnand15/status/1364556576590192642?s=20 'ಊರಿಗೊಬ್ಬ ರಾಜ' ಎನ್ನುವ ಹಾಡಿನಲ್ಲಿ ಪವರ್...

ಪ್ರಶಾಂತ್-ಪ್ರಭಾಸ್ ‘ಸಲಾರ್’ ಸಿನಿಮಾಕ್ಕೆ ನಾಯಕಿ ಫಿಕ್ಸ್…! ದಿಶಾ-ಕತ್ರಿನಾ ಬದಲು ಶೃತಿ ಹಾಸನ್ ಎಂಟ್ರಿ…!

ಕೆಜಿಎಫ್ ಮಾಂತ್ರಿಕ ಪ್ರಶಾಂತ್ ನೀಲ್, ಬಾಹುಬಲಿ ನಾಯಕ ಪ್ರಭಾಸ್ ಒಂದಾಗಿ ಮಾಡ್ತಿರೋ ಮೋಸ್ಟ್ ಅವೇಟೇಡ್ ಸಿನಿಮಾ ಸಲಾರ್. ಕನ್ನಡದ ಖ್ಯಾತ ನಿರ್ಮಾಣ ಸಂಸ್ಥೆ ಹೊಂಬಾಳೆ ಬ್ಯಾನರ್ ನಡಿ ತಯಾರಾಗುತ್ತಿರುವ ಬಹುಕೋಟಿ ಬಜೆಟ್ ಸಿನಿಮಾ ಸಲಾರ್ ಮುಹೂರ್ತ ಇತ್ತೇಚೆಗಷ್ಟೇ ಹೈದ್ರಾಬಾದ್ ನಲ್ಲಿ ಅದ್ಧೂರಿಯಾಗಿ ನೆರವೇರಿತ್ತು. ಸ್ಟಾರ್ ಡೈರೆಕ್ಟರ್-ಸ್ಟಾರ್ ಪ್ರೊಡ್ಯುಸರ್-ಸ್ಟಾರ್ ಹೀರೋ ನಟಿಸ್ತಿರೋ ಸಿನಿಮಾ ಅಂದ್ರೆ ನಿರೀಕ್ಷೆಗಳು...

ತೆಲುಗು ಖ್ಯಾತ ನಿರ್ಮಾಪಕನ ಹುಟ್ಟುಹಬ್ಬದಲ್ಲಿ ಸೌತ್ ಸ್ಟಾರ್ಸ್ ದಂಡು… ಯಶ್, ನೀಲ್ ಸಹ ಭಾಗಿ

ಟಾಲಿವುಡ್ ಸಿನಿಮಾ ಇಂಡಸ್ಟ್ರೀಯ ಸ್ಟಾರ್ ಪ್ರೊಡ್ಯೂಸರ್ ದಿಲ್ ರಾಜು ನಿನ್ನೆ 50ನೇ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಈ ಪಾರ್ಟಿಯಲ್ಲಿ ಟಿಟೌನ್ ಸ್ಟಾರ್ಸ್ ಜೊತೆಗೆ ಸ್ಯಾಂಡಲ್ ವುಡ್ ಕಲಾವಿದರ ದಂಡೇ ನೆರೆದಿತ್ತು. ಕಾಮನ್ ಆಗಿ ಸೌತ್ ಸ್ಟಾರ್ಸ್ ಒಟ್ಟೊಟ್ಟಿಗೆ ಕಾಣಿಸಿಕೊಳ್ಳುವುದೇ ಅಪರೂಪ. ಆಗೊಂದು ಹೀಗೊಂದು ನಡೆಯುವ ಅವಾರ್ಡ್ ಪ್ರೋಗ್ರಾಂನಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುವುದು ಬಿಟ್ರೆ, ಇದೀಗ...

ಕರ್ನಾಟಕದ ಹುಡುಗಿಯರಿಗೆ ‘ಯುವರತ್ನ’ನ ಬೆಡಗಿ ಸಯೇಶಾ ಓಪನ್ ಚಾಲೆಂಜ್…!ಯಾಕೆ ಗೊತ್ತಾ…?

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ‌ ಸಂತೋಷ್ ಆನಂದ್ ರಾಮ್ ಕಾಂಬಿನೇಷನ ಬಹುನೀರಿಕ್ಷಿತ ಸಿನಿಮಾ ಯುವರತ್ನ. ರಾಜಕುಮಾರ ಸಿನಿಮಾದ ಸಕ್ಸಸ್ ಬಳಿಕ ಅಪ್ಪು-ಸಂತೋಷ್ ಹಾಗೂ ವಿಜಯ್ ಕಿರಗಂದೂರು ಸೇರಿ ಮಾಡ್ತಿರುವ ಮೆಗಾ ಮೂವೀ. ಎಲ್ಲವೂ ಅಂದುಕೊಂಡಂತೆ ಹಾಗಿದ್ರೆ ಥಿಯೇಟರ್ ಅಂಗಳದಲ್ಲಿ ಯುವರತ್ನ ಕಮಾಲ್ ಮಾಡ್ಬೇಕಿತ್ತು. ಕೊರೋನಾ ಲಾಕ್ ಡೌನ್, ಸೀಲ್ ಡೌನ್ ಅಂತಾ...

ಹೊಂಬಾಳೆ ತಂಡದಿಂದ ಮತ್ತೊಂದು ಬಿಗ್ ಅನೌನ್ಸ್ ಮೆಂಟ್..! ಈ ಬಾರಿ ಯಾವ ಸ್ಟಾರ್ ಗೆ ನಿರ್ಮಾಣ ಮಾಡ್ತಾರೆ ಕೆಜಿಎಫ್ ನಿರ್ಮಾಪಕ…?

ಕೆಜಿಎಫ್ ಸಿನಿಮಾವನ್ನು ಪ್ಯಾನ್ ಇಂಡಿಯಾ ಸಿನಿಮಾ ಮಾಡಿ ಸಕ್ಸಸ್ ಕಂಡಿರುವ ನಿರ್ಮಾಪಕ ವಿಜಯ್ ಕಿರಗಂದೂರು ಸಾರಥ್ಯದ ಹೊಂಬಾಳೆ ಫಿಲ್ಮಂಸ್ ನಿರ್ಮಾಣ ಸಂಸ್ಥೆ ಮತ್ತೊಂದು‌ ಮೆಗಾ ಅನೌನ್ಸ್ ಮೆಂಟ್ ಗೆ ರೆಡಿಯಾಗಿದೆ. ಡಿಸೆಂಬರ್ 17ಕ್ಕೆ ಫ್ಯಾನ್ಸ್ ಗೆ ಸಿಕ್ತಿದೆ ಭರ್ಜರಿ ಟ್ರೀಟ್.. ಹೊಂಬಾಳೆ ಫಿಲ್ಮಂಸ್ ಇದೇ ತಿಂಗಳ 17ರಂದು ಬೆಳಗ್ಗೆ 11 ಗಂಟೆ 59 ನಿಮಿಷಕ್ಕೆ ಹೊಸ ಚಿತ್ರವನ್ನು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img