Thursday, April 25, 2024

Vijay kiraganduru

ಸಂತೋಷ್ ಆನಂದ್‌ರಾಮ್ ಜೊತೆ ಯುವರಾಜ್‌ಕುಮಾರ್ ಸಿನಿಮಾ..!

ಸ್ಯಾಂಡಲ್‌ವುಡ್‌ನಲ್ಲಿ ಹ್ಯಾಟ್ರಿಕ್ ಹಿಟ್ ಕೊಟ್ಟ ನಿರ್ದೇಶಕರ ಸಾಲುಗಳಲ್ಲಿ ಸಂತೋಷ್ ಆನಂದ್‌ರಾಮ್ ಕೂಡ ಒಬ್ಬರು. ರಾಮಾಚಾರಿ ಚಿತ್ರದ ಮೂಲಕ ಇಂಡಸ್ಟಿçಗೆ ಎಂಟ್ರಿಕೊಟ್ಟ ಸಂತೋಷ್ ಮುಂದೆ ರಾಜಕುಮಾರ ಮತ್ತು ಯುವರತ್ನ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಪಕ್ಕ ಫ್ಯಾಮಿಲಿ ಕೂತು ನೋಡುವಂತ ಸಿನಿಮಾಗಳನ್ನು ಮಾಡಿಕೊಂಡು ಬಂದಿರುವ ಡೈರೆಕ್ಟರ್ ಸಂತೋಷ್ ಆನಂದ್‌ರಾಮ್ ಮೊದಲ ಚಿತ್ರ ರಾಕಿಂಗ್ ಸ್ಟಾರ್ ಯಶ್...

ರಾಕಿಂಗ್ ಸ್ಟಾರ್ KGF 2 ಗೆ ಶಾಕಿಂಗ್ ನ್ಯೂಸ್

ಕರ್ನಾಟಕ ಟಿವಿ : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರೀಕರಣಕ್ಕೆ ಕೆಜಿಎಫ್ JMFC ನ್ಯಾಯಾಲಯ ತಡೆ ನೀಡಿದೆ. ಚಿತ್ರೀಕರಣದಿಂದ ಪರಿಸರಕ್ಕೆ ಹಾನಿ ಎಂದು ಕೆಜಿಎಫ್ ನ ರಾಷ್ಟ್ರೀಯ ಪ್ರಜಾ ಚಕ್ರವ್ಯೂಹ ಪಕ್ಷದ ಅಧ್ಯಕ್ಷ್ಯ ಶ್ರೀನಿವಾಸ್ ದೂರು ದಾಖಲಿಸಿದ್ರು. ಈ ಹಿನ್ನೆಲೆ ಚಿತ್ರೀಕರಣಕ್ಕೆ ತಡೆ ನೀಡಿ ನಿರ್ಮಾಪಕ ವಿಜಯ್ ಕಿರಗಂದೂರಿಗೆ ನೋಟಿಸ್...
- Advertisement -spot_img

Latest News

ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಿರುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ..?: ಸಿಎಂ ಪ್ರಶ್ನೆ..

Political News: ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ...
- Advertisement -spot_img