Thursday, June 18, 2026

vijay kumar

ಹಡೆದವಳ ಸೀರೆಯೇ ಮಗನಿಗೆ ಉರುಳಾಯ್ತೇ?

ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ಮನಕಲಕುವ ಘಟನೆ ನಡೆದಿದೆ. ಮನೆಯ ತೊಲೆಗೆ ಸೀರೆ ಕಟ್ಟಿ ಮಗು ತೂಗುವುದು ಸಾಮಾನ್ಯ. ಆದ್ರೆ ಅದೇ ಸೀರೆ 8 ವರ್ಷದ ಬಾಲನಿಗೆ ಉರುಲಾದ ದಾರುಣ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕಾರೆಕುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಿಜಯ್ ಕುಮಾರ್ ಅವರ ಪುತ್ರ ಭೂಮಿತ್ ಮೃತಪಟ್ಟ ಬಾಲಕನಾಗಿದ್ದಾನೆ. ಮನೆಯಲ್ಲಿ ಪುಟ್ಟ ಮಗುವಿಗಾಗಿ ಸೀರೆಯನ್ನು ಬಳಸಿ...

ಸುಶೀಲಾ ದೇವಿಗೆ ಬೆಳ್ಳಿ, ವಿಜಯ್ ಕುಮಾರ್ ಗೆ ಕಂಚು

https://www.youtube.com/watch?v=WzOh6Ca1o40 ಬರ್ಮಿಂಗ್‍ಹ್ಯಾಮ್:  ಭಾರತದ ಮಹಿಳಾ ಜೂಡೊ ಎಲ್. ಸುಶೀಲಾ ದೇವಿ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ಮಿಂಚಿದ್ದಾರೆ. ಸೋಮವಾರ ನಡೆದ ಮಹಿಳಾ 48ಕೆ.ಜಿ.ವಿಭಾಗದ ಫೈನಲ್‍ನಲ್ಲಿ  ಸುಶೀಲಾ ದೇವಿ ದಕ್ಷಿಣ ಆಫ್ರಿಕಾದ ಮೈಕಲಾ ವೈಟ್‍ಬೂಯಿ ವಿರುದ್ಧ ಸೋಲು ಕಂಡು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರು. ಇದಕ್ಕೂ ಮುನ್ನ ಮಾರಿಷಸ್ ಪ್ರಿಸಿಸಿಲ್ಲಾ ಮೊರಾಂಡ್ ಅವರನ್ನು ಸೋಲಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಹಾಕಿದರು. https://www.youtube.com/watch?v=ezU3Z_gt3q4 27...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img