Tuesday, April 15, 2025

vijay raghavendra

ಸ್ಪಂದನಾ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

Political News: ಬೆಂಗಳೂರು, ಆಗಸ್ಟ್ 9: ಖ್ಯಾತ ಸಿನಿಮಾ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಇಂದು ನಟ ವಿಜಯ ರಾಘವೇಂದ್ರ ಅಪರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಅಪೂರ್ವ ಎಂಬ...

ಏಪ್ರಿಲ್ 28 ಕ್ಕೆ ರಾಘು

ಸಿನಿಮಾ ಸುದ್ದಿ; ಕನ್ನಡದಲ್ಲಿ ಹಲವಾರು ರೀತಿಯ ವಿಭಿನ್ನ ಸಿನಿಮಾಗಳು ಬಂದಿವೆ.ಹಾಲಿವುಡ್ ಹೀರೋಗಳನ್ನು ಹಾಕಿಕೊಂಡು ಬಾಲಿವುಡ್ ನಟರನ್ನು ಹಾಕಿಕೊಂಡು . ಮತ್ತು ಸಾವಿರಾರು ಜನರನ್ನು  ಒಮ್ಮೆಲೆ ತೆರೆಗೆ ತರುವುದನ್ನು ನೋಡಿರುತ್ತೇವೆ ಆದರೆ ಇಡಿ ಸಿನಿಮಾದ ತುಂಬಾ ಕೇವಲ ಒಬ್ಬ ವ್ಯಕ್ತಿ ಇರುವುದನ್ನು ಯಾವ ಸಿನಿಮಾದಲ್ಲಾದರೂ ನೋಡಿದ್ದೀರಾ . ನೋಡಿದ್ದೀವಿ ಅನ್ನುವುದಕ್ಕೆ ಸಾಧ್ಯವೇ ಇಲ್ಲ ಯಾಕೆಂದರೆ ಇದುವರೆಗೂ ಅಂತಹ...

‘Case of ಕೊಂಡಾಣ’ ಚಿತ್ರದ ಮುಹೂರ್ತ: ದೇವಿಪ್ರಸಾದ್ ಶೆಟ್ಟಿ ಜೊತೆ ಮತ್ತೆ ಕೈಜೋಡಿಸಿದ ಚಿನ್ನಾರಿ ಮುತ್ತ

  ಸೀತಾರಾಮ್ ಬಿನೊಯ್ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ದೇವಿ ಪ್ರಸಾದ್ ಶೆಟ್ಟಿ ಹೊಸ ಸಿನಿಮಾ ಘೋಷಣೆಯಾಗಿದೆ. ವಿಜಯ್ ರಾಘವೇಂದ್ರ ನಟಿಸಿದ್ದ 50ನೇ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ದೇವಿ ಈಗ ಮತ್ತೊಮ್ಮೆ ಚಿನ್ನಾರಿ ಮುತ್ತನ ಜೊತೆ ಕೈ ಜೋಡಿಸಿದ್ದಾರೆ. ಇವತ್ತು ಬೆಂಗಳೂರಿನ ಧರ್ಮಗಿರಿ ಮಂಜುನಾಥ್ ಸ್ವಾಮಿ ದೇಗುಲದಲ್ಲಿ ಸಿನಿಮಾ ಮುಹೂರ್ತ...

ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ‘ಚಿನ್ನಾರಿ ಮುತ್ತ’.!

ಕನ್ನಡ ಚಿತ್ರರಂಗದಲ್ಲಿನ ಜನಪ್ರಿಯ ನಟರಲ್ಲಿ ವಿಜಯ ರಾಘವೇಂದ್ರ ಕೂಡ ಒಬ್ಬರು. ಇವರು 'ಚಿನ್ನಾರಿ ಮುತ್ತ' ಚಿತ್ರದಲ್ಲಿ ಬಾಲನಟನಾಗಿ ನಟಿಸಿ ಮನೆ ಮಾತಾದರು. ಹಾಗೂ ಈ ಸಿನಿಮಾಕ್ಕೆ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇಂದು ಕನ್ನಡ ಚಿತ್ರರಂಗದ 'ಚಿನ್ನಾರಿ ಮುತ್ತ' ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಶಾಲೆಗೆ ಹೋಗುವ ಸಮಯದಲ್ಲಿ ಮೇಕಪ್ ಹಚ್ಚಿ ಸಿನಿಮಾಗಳಲ್ಲಿ ಮಿಂಚಿ, ವಿಭಿನ್ನವಾದ ಪಾತ್ರಗಳ ಮೂಲಕ ಗಮನಸೆಳೆದಿದ್ದಾರೆ. ಚಿಕ್ಕ ವಯಸ್ಸಿನಲ್ಲೇ...

‘ರಾಘು’ ಸಿನಿಮಾಗೆ ಕ್ಲಾಪ್ ಮಾಡಿದ ಶ್ರೀಮುರುಳಿ.!

ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ವಿಜಯ್‌ ರಾಘವೇಂದ್ರ ಕೂಡ ಒಬ್ಬರು. ಇವರು ಚಿನ್ನಾರಿ ಮುತ್ತ, ಚಲಿಸುವ ಮೋಡಗಳು, ಅಂಬಿಕಾ ಎಂಬ ಸಿನಿಮಾಗಳಲ್ಲಿ ಬಾಲ ನಟರಾಗಿ ನಟಿಸಿ ಅತ್ಯುತ್ತಮ ಬಾಲ ನಟ ಎಂದು ಖ್ಯಾತಿ ಪಡೆದಿದ್ದಾರೆ. ಅಷ್ಟೇ ಅಲ್ಲದೆ ಬಾಲನಟನಾಗಿ ನಟಿಸಿ ಪ್ರಶಸ್ತಿಯನ್ನು ಕೂಡ ಪಡೆದುಕೊಂಡಿದ್ದಾರೆ. ವಿಜಯ್‌ ರಾಘವೇಂದ್ರ ರವರು 2002 ರಲ್ಲಿ ಬಿಡುಗಡೆಯಾದ "ನಿನಗಾಗಿ" ಸಿನಿಮಾದ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img