Friday, August 7, 2026

Vijay Rally Tragedy

ವಿಜಯ್ ರ್ಯಾಲಿಯಲ್ಲಿ ಭಾರಿ ದುರಂತ – ಮಕ್ಕಳು, ಮಹಿಳೆಯರು ಸೇರಿ 31 ಜನ ಸಾವು

ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ್ ಅವರ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದೆ. 29 ಮಂದಿ ಸಾವು, 30 ಮಂದಿಗೆ ಗಂಭೀರಗಾಯಗಳಾಗಿವೆ. ಮೂರ್ಛೆ ಹೋದವರಲ್ಲಿ ಹಲವಾರು ಟಿವಿಕೆ ಕಾರ್ಯಕರ್ತರು ಕೂಡ ಇದ್ದರು. ವಿಜಯ್ ಪಕ್ಷದ ಕಾರ್ಯಕರ್ತರಿಗೆ ನೀರಿನ ಬಾಟಲಿಗಳನ್ನು ನೀಡಿರುವುದಾಗಿ ವರದಿಯಾಗಿದೆ. ಸೆಪ್ಟೆಂಬರ್ 27, ಶನಿವಾರ ಸಂಜೆ, ರಾಜ್ಯದ ಪಶ್ಚಿಮ ಭಾಗದ ಕರೂರ್ ಜಿಲ್ಲೆಯಲ್ಲಿ ತಮಿಳು ನಟ-ರಾಜಕಾರಣಿ ವಿಜಯ್...
- Advertisement -spot_img

Latest News

Hubli News: ಕ್ಯಾನ್ಸರ್ ಪೀಡಿತ ಮಹಿಳೆ ಮನೆ CCTV ಧ್ವಂಸ – FIR ದಾಖಲು

Hubli News: ಹುಬ್ಬಳ್ಳಿಯಲ್ಲಿ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಹಿಳೆಯ ಮನೆ ಮೇಲೆಯೇ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ. ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಬೆಂಡಿಗೇರಿ...
- Advertisement -spot_img