Sunday, August 9, 2026

Vijay Rally

ಕರೂರು ದುರಂತದ ಬೆನ್ನಲ್ಲೇ ಮತ್ತೆ ನಟ ವಿಜಯ್‌ ರಾಜಕೀಯ ರ‍್ಯಾಲಿಗೆ ಸಜ್ಜು!

ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತದ ನಂತರ, ತಮಿಳುನಾಡಿನ ರಾಜಕೀಯ ಚಟುವಟಿಕೆಯಿಂದ ಹಿಂದೆ ಸರಿದಿದ್ದ ನಟ ವಿಜಯ್‌ ನೇತೃತ್ವದ TVK ಪಕ್ಷ ಇದೀಗ ಮತ್ತೆ ಚಟುವಟಿಕೆಗೆ ಸಜ್ಜಾಗುತ್ತಿದೆ. ನವೆಂಬರ್‌ 5ರಂದು ಮಹಾಬಲಿಪುರಂನಲ್ಲಿ ಪಕ್ಷದ ಮಹತ್ವದ ಸಭೆ ಕರೆದಿದ್ದು, ಭವಿಷ್ಯದ ಕಾರ್ಯತಂತ್ರ ಹಾಗೂ ಪ್ರಚಾರ ಪುನರಾರಂಭದ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಸೆಪ್ಟೆಂಬರ್‌ 27ರಂದು ಕರೂರಿನಲ್ಲಿ ವಿಜಯ್‌...

ವಿಜಯ್ ವಿರುದ್ಧ 300 ಮಂದಿ ಸಹಿ ಸಮರ!

ಕರೂರಿನಲ್ಲಿ ನಡೆದ ಕಾಲ್ತುಳಿತದ ಬಳಿಕ ನಟ ವಿಜಯ್ ಅವರ ರಾಜಕೀಯದ ಜರ್ನಿ ಬದಲಾಗಿದೆ. ಟಿವಿಕೆ ಅಧ್ಯಕ್ಷರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂಬ ಒತ್ತಾಯ ಹೆಚ್ಚಾಗಿದೆ. ಬರಹಗಾರರು, ಕವಿಗಳು, ಬುದ್ಧಿಜೀವಿಗಳು, ಕಾರ್ಯಕರ್ತರು ಮತ್ತು ಪತ್ರಕರ್ತರು ವಿಜಯ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಸರ್ಕಾರಕ್ಕೆ 300ಕ್ಕೂ ಹೆಚ್ಚು ಪ್ರಗತಿಪರರು ಸಹಿ ಸಮರದ ಮೂಲಕ ಜಂಟಿ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img