Political News: ಕಟ್ಟಡಕ್ಕೆ ಡಿಕ್ಕಿಯಾಗಿ ವಿಮಾನ ಪತನವಾಗಿರುವ ಘಟನೆ ಗುಜರಾತ್ನ ಅಹಮದಾಬಾದ್ನ ಮೇಘನಿ ಎಂಬಲ್ಲಿ ನಡೆದಿದೆ. ಈ ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ನಿಧನರಾಗಿದ್ದಾರೆ. ವಿಮಾನದಲ್ಲಿದ್ದ 242 ಜನರು ದುರಂತಕ್ಕೀಡಾಗಿದ್ದಾರೆಂದು ಹೇಳಲಾಗಿದ್ದು, ಮೆಡಿಕಲ್ ಆಸ್ಪತ್ರೆ ಕಟ್ಟಡಕ್ಕೆ ಡಿಕ್ಕಿ ಹ``ಡೆದು 7 ಮೆಡಿಕಲ್ ವಿದ್ಯಾರ್ಥಿಗಳ ಜೀವಕ್ಕೂ ಅಪಾಯವಿದೆ ಎಂದು ಹೇಳಲಾಗಿದೆ.
ವಿಜಯ್ ರೂಪಾನಿ ವಿಮಾನದ 12ನೇ ಸೀಟಿನಲ್ಲಿ ಕುಳಿತಿದ್ದರು....
Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...