Thursday, April 17, 2025

Vijaya Lakshmi

Darshan Case : ದರ್ಶನ್‌ ನೋಡಲು ಬಂದ ವಿಜಯಲಕ್ಷ್ಮಿ – ಚಾರ್ಜ್‌ ಶೀಟ್‌ ಸಮೇತ ಜೈಲಿಗೆ ಬಂದ ವಕೀಲರು

ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಸದ್ಯ ಬಳ್ಳಾರಿ ಜೈಲು ಸೇರಿರುವ ದರ್ಶನ್‌ ಅವರನ್ನು ನೋಡಲು ಇಂದು (ಗುರುವಾರ) ಜೈಲಿಗೆ ಅವರ ಪತ್ನಿ ವಿಜಯಲಕ್ಷ್ಮಿ ಹಾಗು ಸಹೋದರ ದಿನಕರ್‌ ತೂಗುದೀಪ ಭೇಟಿ ನೀಡಿದ್ದಾರೆ. ಅಲ್ಲದೆ ವಕೀಲರ ಜೊತೆ ಆಮಸಿರುವ ಅವರು, ಚಾರ್ಜ್‌ ಶೀಟ್‌ ಕೂಡ ತಂದಿದ್ದಾರೆ. https://youtu.be/SoJiJA0bkm0?si=kgpCN6E_bps6nwac ಇನ್ನು, ಈ ವೇಳೆ ಜೈಲಿಗೆ ಭೇಟಿ ಕೊಟ್ಟ ವಿಜಯಲಕ್ಷ್ಮಿ...

‘ಯೋಚಿಸಿ ಹಣ ಖರ್ಚು ಮಾಡುವುದನ್ನ ಕಲಿತಿದ್ದೇನೆ, ತಾಳ್ಮೆ ಕಲಿತಿದ್ದೇನೆ’

https://youtu.be/S3sf0xW3pEk ಲಕ್ಷಣ ಸಿರಿಯಲ್ ನಟಿಯಾಗಿರುವ ವಿಜಯ ಲಕ್ಷ್ಮೀ, ನಕ್ಷತ್ರ ಅನ್ನೋ ಪಾತ್ರ ಮಾಡಿ, ಎಲ್ಲರ ಮನೆ ಮಾತಾಗಿದ್ದಾರೆ. ಇಂದು ವಿಜಯ ಲಕ್ಷ್ಮೀ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಮ್ಮ ಸಿನಿನ ಜರ್ನಿ ಬಗ್ಗೆ ಹೇಳಿಕೊಂಡಿದ್ದಾರೆ. ಲಕ್ಷಣ ಸಿರಿಯಲ್‌ನಲ್ಲಿ ನಟಿಸೋಕ್ಕೆ ಮುನ್ನ ಮತ್ತು ಈಗ ವಿಜಯ ಲಕ್ಷ್ಮೀ ಜೀವನದಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ಮೊದಲು ನನ್ನನ್ನು ಯಾರೂ ಗುರುತಿಸುತ್ತಿರಲಿಲ್ಲ. ಈಗ ಎಲ್ಲರೂ...
- Advertisement -spot_img

Latest News

International News: ಸೇರಿಗೆ ಸವ್ವಾಸೇರು : ಟ್ರಂಪ್‌ ಕಂಗಾಲು ಮಾಡಿದ ಡ್ರ್ಯಾಗನ್‌ ರಾಷ್ಟ್ರ

International News: ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ಸುಂಕ ಸಮರ ನಡೆಯುತ್ತಿರುವಾಗಲೇ ತಮ್ಮ ಮೇಲೆ ಪ್ರತೀಕಾರದ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌...
- Advertisement -spot_img