Saturday, January 31, 2026

vijaya nagara

ಬ್ರಿಟನ್​ನಿಂದ ಭಾರತ ಪುರಾತನ ವಿಗ್ರಹಗಳು ವಾಪಸ್​

1978ರಲ್ಲಿ ತಮಿಳುನಾಡಿನ ನಾಗಪಟ್ಟಣಂ ದೇವಾಲಯದಿಂದ ಕಳವು ಮಾಡಲಾಗಿದ್ದ ರಾಮ, ಸೀತೆ ಹಾಗೂ ಲಕ್ಷ್ಮಣರ ಪುರಾತನ ಕಂಚಿನ ವಿಗ್ರಹಗಳನ್ನ ಹಿಂದುರಿಗಿಸಲು ಯುಕೆ ಸರ್ಕಾರ ಒಪ್ಪಿಗೆ ನೀಡಿದೆ. https://www.youtube.com/watch?v=ejvPX_KA-SY 2019ರ ಆಗಸ್ಟ್​​ನಲ್ಲಿ ಈ ಸಂಬಂಧ ಅಧ್ಯಯನ ನಡೆಸಿದ್ದ ಲಂಡನ್​ನ ಇಂಡಿಯನ್​ ಹೈ ಕಮಿಷನ್​​ ಭಾರತಕ್ಕೆ ಸೇರಿರುವ ರಾಮ, ಲಕ್ಷ್ಮಣ, ಸೀತೆ ಹಾಗೂ ಹನುಮಂತನ ಕಂಚಿನ ವಿಗ್ರಹಗಳು ಬ್ರಿಟನ್​ನಲ್ಲಿವೆ ಅಂತಾ ಭಾರತಕ್ಕೆ...
- Advertisement -spot_img

Latest News

10 ನೌಕರರಿದ್ದರೆ ವಾಣಿಜ್ಯ ಸಂಸ್ಥೆಗಳು ನೋಂದಣಿ ಕಡ್ಡಾಯ

ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....
- Advertisement -spot_img