Tuesday, September 15, 2026

VijayaDharani

ತಮಿಳುನಾಡಿನ ಕಾಂಗ್ರೆಸ್ ಶಾಸಕಿ ವಿಜಯಧರಣಿ ಬಿಜೆಪಿಗೆ ಸೇರ್ಪಡೆ..

Tamil Nādu : ತಮಿಳುನಾಡಿನ ವಿಲವಂಕೋಡ ಕ್ಷೇತ್ರದ ಕಾಂಗ್ರೆಸ್ ಶಾಸಕಿ ವಿಜಯಧರಣಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯಧರಣಿ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ. ಕನ್ಯಾಕುಮಾರಿಯವರಾದ ವಿಜಯಧರಣಿ ಮೊದಲಿನಿಂದಲೂ ಕಾಂಗ್ರೆಸ್‌ನಲ್ಲೇ ಇದ್ದವರು. ಇವರ ತಂದೆ, ತಾಯಿ, ಅಜ್ಜ ಅಜ್ಜಿ, ಮುತ್ತಜ್ಜ-ಮುತ್ತಜ್ಜಿ ಎಲ್ಲರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದವರು. ಅಲ್ಲದೇ, ರಾಷ್ಟ್ರಮಟ್ಟದಲ್ಲಿ ಪ್ರಮುಖ ಸ್ಥಾನದಲ್ಲಿದ್ದವರು. ಆದರೆ ವಿಜಯಧರಣಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img