Thursday, June 19, 2025

vijayalakshmi darshan

Sandalwood News: ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ಪತ್ನಿಯೊಂದಿಗೆ ದರ್ಶನ್ ಸಂಕ್ರಾಂತಿ ಸಂಭ್ರಮ

Sandalwood News: ನಟ ದರ್ಶನ್ ತೂಗುದೀಪ ಇತ್ತೀಚೆಗೆ ಬೇಲ್ ಪಡೆದು ಜೈಲಿನನಿಂದ ಬಿಡುಗಡೆಯಾಗಿದ್ದಾರೆ. ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತಿದ್ದಾರೆ. ಕಳೆದ ವರ್ಷ ಜುಲೈನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೈಲು ಸೇರಿದ್ದ ದಾಸನಿಗೆ ಬಳಿಕ ಬಂದ ಯಾವ ಹಬ್ಬವನ್ನೂ ಆಚರಿಸುವ ಅವಕಾಶವೇ ಸಿಕ್ಕಿರಲಿಲ್ಲ. ಆದರೆ ಈ ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿ ಹಬ್ಬವನ್ನು ಮೈಸೂರಿನಲ್ಲಿರುವ ತಮ್ಮ...

Sandalwood News: ಪತಿಗೆ ಬೇಲ್ ಸಿಕ್ಕ ಖುಷಿಗೆ ಕಾಮಾಕ್ಯ ದೇವಿಗೆ ಧನ್ಯವಾದ ತಿಳಿಸಿದ ವಿಜಯಲಕ್ಷ್ಮೀ ದರ್ಶನ್

Sandalwood News: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ 6 ವಾರಗಳ ಕಾಲ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಇಷ್ಟು ಸಾರಿ ಪ್ರಯತ್ನ ಪಟ್ಟಿದ್ದಕೂ ಈ ಬಾರಿ ಜಾಮೀನು ಸಿಕ್ಕಿದ್ದು, ದರ್ಶನ್ ಮತ್ತು ವಿಜಯಲಕ್ಷ್ಮೀಗೆ ಖುಷಿ ತಂದಿದೆ. https://youtu.be/CtG9BgVxXgc ವಿಜಯಲಕ್ಷ್ಮೀ ದರ್ಶನ್, ತನ್ನ ಪತಿಯ ತಪ್ಪನ್ನು ಕ್ಷಮಿಸಿ, ಆತನನ್ನು ಹೇಗಾದರೂ ಮಾಡಿ ಜಾಮೀನಿನ ಮೇಲೆ...

ದರ್ಶನ್​ಗೆ ನಾನೊಬ್ಬಳೇ ಹೆಂಡತಿ- ಪವಿತ್ರಾಗೌಡ ಗೆಳತಿ ಅಷ್ಟೇ!

ದರ್ಶನ್ ಪತ್ನಿ ವಿಜಯಲಕ್ಷ್ಮಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರವೊಂದನ್ನು ಬರೆದಿದ್ದಾರೆ. ಪವಿತ್ರಗೌಡ ದರ್ಶನ್ ಅವರ ಪತ್ನಿ ಅಲ್ಲ, 2003ರಲ್ಲಿ ದರ್ಶನ್ ಮತ್ತು ನಾನು ಮದುವೆ ಆಗಿದ್ದೀವಿ . 19-05-2003 ರಲ್ಲಿ ದರ್ಶನ್ ಅವರ ಧರ್ಮಪತ್ನಿಯಾಗಿದ್ದೀನಿ. ನಮ್ಮಿಬ್ಬರಿಗೆ ಒಬ್ಬ ಮಗ ಇದ್ದಾನೆ ಎಂದು ಬರೆದಿದ್ದಾರೆ. https://youtu.be/DBCopg8AHkM?si=lPy7ismB9SxvYln- ಇಷ್ಟೇ ಅಲ್ಲದೆ ಈ ಪತ್ರದಲ್ಲಿ, ಪವಿತ್ರಗೌಡ ಸಂಜಯ್ ಸಿಂಗ್ ಎಂಬುವವರನ್ನು...

Darshan: ದರ್ಶನ್ ಭೇಟಿಗೆ ಬಂದ ವಿಜಯಲಕ್ಷ್ಮೀ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅಂಡ್ ಗ್ಯಾಂಗ್ ಕಳೆದ 9 ದಿನಗಳಿಂದ ಪೊಲೀಸ್ ಠಾಣೆಯಲ್ಲಿದ್ದು, ಆರೋಪಿಗಳು ತೀವ್ರ ವಿಚಾರಣೆಯನ್ನ ಎದುರಿಸಿದ್ದಾರೆ. ಗುರುವಾರ ದರ್ಶನ್ ಸೇರಿದಂತೆ 18 ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಪಾಲಾಗುವ ಸಾಧ್ಯತೆ ಹೆಚ್ಚಾಗಿದೆ. ಆರೋಪಿಗಳ ಪೊಲೀಸ್ ಕಸ್ಟಡಿ ಗುರುವಾರಕ್ಕೆ ಅಂತ್ಯವಾಗಲಿದೆ. ಎಲ್ಲಾ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಈ ಹಿನ್ನೆಲೆ...

Sandalwood News: ನಟ ದರ್ಶನ್ ಪತ್ನಿಗೂ ಸಂಕಷ್ಟ!

Sandalwood News: ರೇಣುಕಾಸ್ವಾಮಿ ಕೇಸ್‍ನಲ್ಲಿ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿದ್ದು, ತನಿಖೆ ನಡೆಸುತ್ತಿದ್ದಂತೆ ಹಲವಾರು ಸತ್ಯಗಳು ಬಯಲಾಗುತ್ತಿವೆ. ರೇಣುಕಾ ಸ್ವಾಮಿ ಕೇಸ್‍ನಲ್ಲಿ ಪವಿತ್ರಾಗೌಡ ಎ1 ಆಗಿದ್ದು, ದರ್ಶನ್ ಎ2 ಆರೋಪಿ ಆಗಿದ್ದಾರೆ. ಆದರೆ ಈಗ ದರ್ಶನ್‍ರ ಪತ್ನಿಗೂ ಸಂಕಷ್ಟ ಎದುರಾಗಿದೆ. ಪ್ರಕರಣವೊಂದರಲ್ಲಿ ವಿಜಯಲಕ್ಷಿ ಎ1 ಆಗಿದ್ದು, ಅದೇ ಪ್ರಕರಣದಲ್ಲಿ ದರ್ಶನ್ ಎ3 ಆಗಿದ್ದಾರೆ....

ವಿಜಯಲಕ್ಷ್ಮೀ ದರ್ಶನ್ ಆರೋಪಕ್ಕೆ ಪ್ರತಿಕ್ರಿಯಿಸಿದ ಪವಿತ್ರಾ ಗೌಡ

Movie News: ನಿನ್ನೆ ವಿಜಯಲಕ್ಷ್ಮೀ ದರ್ಶನ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಫ್ಯಾಮಿಲಿ ಈಸ್ ಎವ್ರಿಥಿಂಗ್ ಅಂತಾ ಹಾಕಿ, ತಮ್ಮ, ತಮ್ಮ ಮಗನ ಮತ್ತು ದರ್ಶನ್ ಅವರು ಜೊತೆಗಿರುವ ಫೋಟೋ ಹಾಕಿದ್ದರು. ಸ್ವಲ್ಪ ಹೊತ್ತಿನ ಬಳಿಕ, ಪವಿತ್ರ ಗೌಡ ತಮ್ಮ ಮತ್ತು ದರ್ಶನ್ ಫೋಟೋ ಹಾಕಿ, ಇದು ಹತ್ತು ವರ್ಷಗಳ ಸಂಬಂಧ, ಹೀಗೆ ಮುಂದುವರಿಯಲಿ ಎಂದು ಬರೆದು...

ಪವಿತ್ರಾ ಗೌಡಗೆ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ವಿಜಯಲಕ್ಷ್ಮೀ ದರ್ಶನ್

Movie News: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ, ಪವಿತ್ರ ಗೌಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ವಿಜಯಲಕ್ಷ್ಮೀ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಾವು, ದರ್ಶನ್ ಮತ್ತು ಪುತ್ರ ವಿನೀಶ್ ಇರುವ ಫೋಟೋವನ್ನು ಅಪ್ಲೋಡ್ ಮಾಡಿದ್ದರು. ಇದಕ್ಕೆ ಫ್ಯಾಮಿಲಿ ಈಸ್ ಎವ್ರಿಥಿಂಗ್ ಎಂದು ಬರೆದುಕೊಂಡಿದ್ದರು. ಕೆಲ ಹೊತ್ತಿನ ಬಳಿಕ ಪವಿತ್ರ ಗೌಡ ತಮ್ಮ ಇನ್‌ಸ್ಟಾ...

ದರ್ಶನ್ ಪ್ರೇಮ ವಿವಾಹಕ್ಕೆ ೨೨ ವರ್ಷದ ಸಂಭ್ರಮ

ಚಾಲೆAಜಿAಗ್‌ಸ್ಟಾರ್ ದರ್ಶನ್ ಆಗಿನ್ನೂ ಸ್ಯಾಂಡಲ್‌ವುಡ್‌ಗೆ ಸಣ್ಣ ಸಣ್ಣ ಪಾತ್ರಗಳ ಮೂಲಕ ಅಷ್ಟೇ ಎಂಟ್ರಿಕೊಟ್ಟಿದ್ರು. ಇನ್ನೂ ಚಾಲೆಂಜಿAಗ್‌ಸ್ಟಾರ್ ಆಗಿರಲಿಲ್ಲ. ಆದರೆ ಪ್ರೀತಿ ಹುಟ್ಟಿತ್ತು. ಸಿನಿಮಾದಲ್ಲಿ ಪ್ರೀತಿ ಮಾಡೋ ಮೊದಲೇ ಜೀವನದಲ್ಲಿ ಪ್ರೀತಿ ಮಾಡಿದ್ರು. ಪ್ರೀತಿಸಿದ ವಿಜಯಲಕ್ಷಿö್ಮಯವರನ್ನೇ ಮದುವೆಯೂ ಆದ್ರು. ಹಾಗೆ ನೋಡಿದ್ರೆ ದರ್ಶನ್ ಅವ್ರ ಮದ್ವೆ ಅದ್ಧೂರಿಯಾಗೇನೂ ನಡೆದಿರಲ್ಲ. ಧರ್ಮಸ್ಥಳದಲ್ಲಿ ಸಿಂಪಲ್ಲಾಗಿ ನಡೆದಿತ್ತು. ೨೦೦೦ನೇ ಇಸವಿಯಲ್ಲಿ ನಡೆದ ಮದುವೆಗೆ...

ಅಂತಿಮವಾಗಿ ಮಾನವೀಯತೆ ಸತ್ತಿದೆ ಎಂದು ವಿಜಯಲಕ್ಷ್ಮಿ ದರ್ಶನ್ ಹೇಳಿದ್ದೇಕೆ..?

ಕೇರಳದಲ್ಲಿ ನಡೆದ ಗರ್ಭಿಣಿ ಆನೆಯ ಸಾವಿನ ಬಗ್ಗೆ ಸಂಸದೆ ಸುಮಲತಾ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯಲಕ್ಷ್ಮಿ ದರ್ಶನ್, ಅಂತಿಮವಾಗಿ ಮಾನವೀಯತೆ ಸತ್ತಿದೆ. ಅವಳು ಗರ್ಭಿಣಿಯಾಗಿದ್ದಳು, ಮನುಷ್ಯರನ್ನ ನಂಬಿದ್ದಳು ಆದರೆ ನಾವು ಅವಳ ನಂಬಿಕೆ ಉಳಿಸಿಕೊಳ್ಳುವಲ್ಲಿ ವಿಫಲರಾದೇವು. ದ್ರೋಹದ ವ್ಯಾಖ್ಯಾನ ಎಂದರೆ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img