Sunday, September 20, 2026

Vijayalakshmi Darshan Post

ಡಿ ಬಾಸ್ ಅಭಿಮಾನಿಗಳಿಗೆ ವಿಜಯಲಕ್ಷ್ಮೀ ದರ್ಶನ್ ಸಂದೇಶ!

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಮತ್ತೂಮ್ಮೆ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲ್ ಸೇರಿದ್ದಾರೆ. ಅವರ ಬಹುನೀರಿಕ್ಷಿತ ಚಿತ್ರ ಡೆವಿಲ್ ಸಿನಿಮಾದ ಚಿತ್ರೀಕರಣ ಮಗಿದಿದೆ. ಆದರೆ ಈ ಸಮಯದಲ್ಲಿ ದಾಸ ಜೈಲಿಗೆ ಹೋಗಿರುವುದು ಅವರ ಅಭಿಮಾನಿಗಳಿಗೆ ನೋವು ತಂದಿದೆ ಹಾಗೂ ಡೆವಿಲ್ ರಿಲೀಸ್ ಆಗುತ್ತದೋ? ಇಲ್ಲವೋ? ಎಂಬ ಪ್ರಶ್ನೆಯೂ ಮೂಡಿದೆ. ಇದಕ್ಕೆಲ್ಲಾ ಜೈಲಿನಲ್ಲೇ ಇದ್ದುಕೊಂಡು ಸಂದೇಶ...

2 ಬೆಡ್‌ಶೀಟ್ ಕೇಳಿದ ದರ್ಶನ್‌ಗೆ ನಿರಾಸೆ : ವಿಜಯಲಕ್ಷ್ಮಿ ಫಸ್ಟ್ ಪೋಸ್ಟ್!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿರುವ ದರ್ಶನ್‌ ಅವರನ್ನು ನೆನೆದು ಪತ್ನಿ ವಿಜಯಲಕ್ಷ್ಮಿ ಅವರು ಬೇಸರದಲ್ಲಿದ್ದಾರೆ. ದರ್ಶನ್‌ ಅವರ ನೆನಪಿನಲ್ಲಿ ತಮ್ಮ ಇನ್ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ ದರ್ಶನ್‌ ಅವರು ಎಲ್ಲೋ ನೋಡುತ್ತಾ, ಮೌನವಾಗಿ ನಿಂತಿರುವ ಪೋಟೋವೊಂದನ್ನು ಹಾಕಿ, ಅದಕ್ಕೆ ಒಡೆದ ಕೆಂಪು ಹೃದಯದ ಹಾರ್ಟ್‌ ಇಮೊಜಿಯನ್ನು ಹಾಕಿದ್ದಾರೆ. ಅಷ್ಟೇ ಅಲ್ಲದೆ ಅದಕ್ಕೆ ಸ್ಯಾಡ್‌ ಮ್ಯೂಸಿಕ್‌...

ದರ್ಶನ್ ಪತ್ನಿಗೆ ಪವಿತ್ರಾ ಟಾಂಗ್ ಕೊಟ್ರಾ? ವಿಜಯಲಕ್ಷ್ಮಿ–ಪವಿತ್ರಾ ಸ್ಟೋರಿ ವಾರ್!

ಸ್ಯಾಂಡಲ್‌ವುಡ್ ನಟಿ ರಮ್ಯಾ ಹಾಗೂ ದರ್ಶನ್ ಫ್ಯಾನ್ಸ್ ವಾರ್ ಇನ್ನೂ ತಣ್ಣಗಾಗಿಲ್ಲ. ದರ್ಶನ್ ಅಭಿಮಾನಿಗಳ ವಿರುದ್ಧ ರಮ್ಯಾ ದೂರು ಕೊಟ್ಟ ಮೇಲೆ ತನಿಖೆಯೂ ನಡೆಯುತ್ತಿದೆ. ತಮ್ಮ ಅಭಿಮಾನಿಗಳಿಗೆ ದರ್ಶನ್ ತಿಳಿ ಹೇಳಿದ್ದರೆ ಇಷ್ಟೆಲ್ಲಾ ಆಗುತ್ತಿರಲಿಲ್ಲ ಅನ್ನೋದು ರಮ್ಯಾ ಅವರ ವಾದ. ಇಷ್ಟೇಲ್ಲಾ ಆದರೂ ನಟ ದರ್ಶನ್ ಮಾತ್ರ ಪ್ರತಿಕ್ರಿಯೆ ಕೊಡುತ್ತಿಲ್ಲ. ಮೌನಕ್ಕೆ ಶರಣಾಗಿದ್ದಾರೆ. ನಟಿ ರಮ್ಯಾ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img