Wednesday, July 22, 2026

vijayalakshmi darshan

Sandalwood: ಪ್ರಥಮ ಆಷಾಢ ಶುಕ್ರವಾರ: ತಾಯಿ ಚಾಮಂಡೇಶ್ವರಿ ದರ್ಶನ ಪಡೆದ ನಟ ದರ್ಶನ್ ಪತ್ನಿ

Sandalwood: ಇಂದು ಪ್ರಥಮ ಆಷಾಢ ಶುಕ್ರವಾರವಾಗಿದ್ದು, ಮೈಸೂರಿನ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತಗಣವೇ ಹರಿದು ಬಂದಿದೆ. ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಕೂಡ ಇಂದು ನಾಡ ಅಧಿದೇವತೆ ಚಾಮುಂಡಿಯ ದರ್ಶನ ಪಡೆದಿದ್ದಾರೆ. ಚಾಮುಂಡೇಶ್ವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ ಸಲ್ಲಿಸಿದ್ದು, ದೇವಿಯ ಆಶೀರ್ವಾದ ಪಡೆದಿದ್ದಾರೆ. ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ 2024 ಜೂನ್‌ನಲ್ಲಿ ಜೈಲು ಸೇರಿದ್ದರು. ಬಳಿಕ ಅನಾರೋಗ್ಯ...

ಹೆಂಡ್ತಿಗೆ ಜೈಲಿಗೆ ಬರಬೇಡ ಎಂದ ದರ್ಶನ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಹಲವು ದಿನಗಳಿಂದ ಸೆರೆವಾಸದಲ್ಲಿರುವ ನಟ ದರ್ಶನ್‌ಗೆ, ನರಕದಂತ ಸ್ಥಿತಿ ಎದುರಾಗಿದೆ. ಹೆಚ್ಚುವರಿ ಹಾಸಿಗೆ, ದಿಂಬಿಗಾಗಿ ಕೋರ್ಟ್‌ ಮೊರೆ ಹೋದ್ರೂ, ಜೈಲಾಧಿಕಾರಿಗಳು ಕೊಟ್ಟಿಲ್ಲ ಎನ್ನಲಾಗಿದೆ. ಇನ್‌ಫೆಕ್ಷನ್‌ಗೆ ಒಳಗಾಗಿರುವ ದರ್ಶನ್‌ ಅಕ್ಷರಶಃ ಕುಸಿದು ಹೋಗಿದ್ದಾರೆ. ಅಕ್ಟೋಬರ್‌ 3ರಂದು ಜೈಲಿನಲ್ಲಿರುವ ದರ್ಶನ್‌ರನ್ನು, ಪತ್ನಿ ವಿಜಯಲಕ್ಷ್ಮೀ ಭೇಟಿಯಾಗಿದ್ದಾರೆ....

ಮೌನತಾಳಿದ ವಿಜಯಲಕ್ಷ್ಮಿ : ಸಿ ರಿಪೋರ್ಟ್ ಸಲ್ಲಿಕೆಗೆ ಚಿಂತನೆ

ದರ್ಶನ್ ಜೈಲಿಗೆ ಹೋದ ನಂತರ ಪತ್ನಿ ವಿಜಯಲಕ್ಷ್ಮಿ ಮೌನ ತಾಳಿದ್ದಾರೆ, ಪೊಲೀಸರ ಕರೆಗಳಿಗೆ ಸ್ಪಂದಿಸುತ್ತಿಲ್ಲ. ಅಶ್ಲೀಲ ಸಂದೇಶ ಕಳಿಸುವ ಪ್ರಕರಣ ಹಾಗೂ ಮನೆ ಕಳ್ಳತನ ಪ್ರಕರಣದಲ್ಲಿ ವಿಜಯಲಕ್ಷ್ಮಿಯ ಹೇಳಿಕೆ ಅಗತ್ಯವಿರುವುದರಿಂದ, ಈ ಸಂಬಂಧ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದರು. ಆದರೆ ಎರಡು ಪ್ರಕರಣಗಳಲ್ಲಿ ವಿಚಾರಣೆಗೆ ಹಾಜರಾಗುವಲ್ಲಿ ವಿಜಯಲಕ್ಷ್ಮಿ ಆಸಕ್ತಿ ತೋರಿಸಿಲ್ಲವೆಂದು ಪೊಲೀಸ್ ಮೂಲಗಳು ತಿಳಿಸಿವೆ. ಚೆನ್ನಮ್ಮನಕೆರೆ ಪೊಲೀಸ್...

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಲಹೆ ಕೊಟ್ಟ ನಟಿ ರಮ್ಯಾ

ದರ್ಶನ್ ಅವರು ಬೇಲ್ ರದ್ದಾಗಿ, ಸುಪ್ರೀಂ ಕೋರ್ಟ್ ಆದೇಶದಂತೆ ಮತ್ತೂಮ್ಮೆ ಜೈಲು ಸೇರಿದ್ದಾರೆ. ರೇಣುಕಾಸ್ವಾಮಿ ಕೊಲೆ ವಿಚಾರದಲ್ಲಿ ನಟಿ ರಮ್ಯ ಸಾಮಾಜಿಕ ಜಾಲಾತಾಣಗಳಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಅಂತಾ ಸಾಕಷ್ಟು ಪೋಸ್ಟ್ಗಳನ್ನು ಹಾಕಿದ್ದರು. ಇದಕ್ಕೆ ಸಿಡೆದಿದ್ದ ರಮ್ಯಾ ಅವರು ದರ್ಶನ್ ಫ್ಯಾನ್ಸ್ ನಿಂದ ಅಶ್ಲೀಲ ಕಮೆಂಟ್ ಗಳು ಬಂದಾಗ ಕಾನೂನು ಕ್ರಮ ಕೈಗೊಂಡಿದ್ದರು. ಇದೆಲ್ಲಾ...

ಡಿ ಬಾಸ್ ಅಭಿಮಾನಿಗಳಿಗೆ ವಿಜಯಲಕ್ಷ್ಮೀ ದರ್ಶನ್ ಸಂದೇಶ!

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಮತ್ತೂಮ್ಮೆ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲ್ ಸೇರಿದ್ದಾರೆ. ಅವರ ಬಹುನೀರಿಕ್ಷಿತ ಚಿತ್ರ ಡೆವಿಲ್ ಸಿನಿಮಾದ ಚಿತ್ರೀಕರಣ ಮಗಿದಿದೆ. ಆದರೆ ಈ ಸಮಯದಲ್ಲಿ ದಾಸ ಜೈಲಿಗೆ ಹೋಗಿರುವುದು ಅವರ ಅಭಿಮಾನಿಗಳಿಗೆ ನೋವು ತಂದಿದೆ ಹಾಗೂ ಡೆವಿಲ್ ರಿಲೀಸ್ ಆಗುತ್ತದೋ? ಇಲ್ಲವೋ? ಎಂಬ ಪ್ರಶ್ನೆಯೂ ಮೂಡಿದೆ. ಇದಕ್ಕೆಲ್ಲಾ ಜೈಲಿನಲ್ಲೇ ಇದ್ದುಕೊಂಡು ಸಂದೇಶ...

ಡಿಬಾಸ್ ಫ್ಯಾನ್ಸ್ ಮೇಲೆ 11 ಸೆಕ್ಷನ್‌ಗಳು : ಪೊಲೀಸ್ ತನಿಖೆ ಆರಂಭ

43 Dಬಾಸ್ ಫ್ಯಾನ್ಸ್ ಕೇಸ್ ಪೊಲೀಸ್ ತನಿಖೆ ಆರಂಭ ದರ್ಶನ್​ ಫ್ಯಾನ್ಸ್‌ಗಳು ಎಂದು ಕಾಮೆಂಟ್ ಮಾಡಿದ್ದವರ ವಿರುದ್ಧ ರಮ್ಯಾ ಕಾನೂನು ಸಮರಕ್ಕೆ ಶಂಖನಾದ ಮೊಳಗಿಸಿದ್ದಾರೆ. ಡಿ ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ದೂರು ಕೊಟ್ಟಿದ್ದಾರೆ. ನಟಿಯ ದೂರಿನ ಆಧಾರದ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ. ಸೋಷಿಯಲ್​ ಮೀಡಿಯಾದಲ್ಲಿ ಡಿ ಬಾಸ್​ ಫ್ಯಾನ್ಸ್​ ಅಂತ ಹೇಳಿಕೊಳ್ಳೋ ಕೆಲವು ಮಾನಗೇಡಿಗಳ...

Sandalwood News: ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ಪತ್ನಿಯೊಂದಿಗೆ ದರ್ಶನ್ ಸಂಕ್ರಾಂತಿ ಸಂಭ್ರಮ

Sandalwood News: ನಟ ದರ್ಶನ್ ತೂಗುದೀಪ ಇತ್ತೀಚೆಗೆ ಬೇಲ್ ಪಡೆದು ಜೈಲಿನನಿಂದ ಬಿಡುಗಡೆಯಾಗಿದ್ದಾರೆ. ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತಿದ್ದಾರೆ. ಕಳೆದ ವರ್ಷ ಜುಲೈನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೈಲು ಸೇರಿದ್ದ ದಾಸನಿಗೆ ಬಳಿಕ ಬಂದ ಯಾವ ಹಬ್ಬವನ್ನೂ ಆಚರಿಸುವ ಅವಕಾಶವೇ ಸಿಕ್ಕಿರಲಿಲ್ಲ. ಆದರೆ ಈ ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿ ಹಬ್ಬವನ್ನು ಮೈಸೂರಿನಲ್ಲಿರುವ ತಮ್ಮ...

Sandalwood News: ಪತಿಗೆ ಬೇಲ್ ಸಿಕ್ಕ ಖುಷಿಗೆ ಕಾಮಾಕ್ಯ ದೇವಿಗೆ ಧನ್ಯವಾದ ತಿಳಿಸಿದ ವಿಜಯಲಕ್ಷ್ಮೀ ದರ್ಶನ್

Sandalwood News: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ 6 ವಾರಗಳ ಕಾಲ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಇಷ್ಟು ಸಾರಿ ಪ್ರಯತ್ನ ಪಟ್ಟಿದ್ದಕೂ ಈ ಬಾರಿ ಜಾಮೀನು ಸಿಕ್ಕಿದ್ದು, ದರ್ಶನ್ ಮತ್ತು ವಿಜಯಲಕ್ಷ್ಮೀಗೆ ಖುಷಿ ತಂದಿದೆ. https://youtu.be/CtG9BgVxXgc ವಿಜಯಲಕ್ಷ್ಮೀ ದರ್ಶನ್, ತನ್ನ ಪತಿಯ ತಪ್ಪನ್ನು ಕ್ಷಮಿಸಿ, ಆತನನ್ನು ಹೇಗಾದರೂ ಮಾಡಿ ಜಾಮೀನಿನ ಮೇಲೆ...

ದರ್ಶನ್​ಗೆ ನಾನೊಬ್ಬಳೇ ಹೆಂಡತಿ- ಪವಿತ್ರಾಗೌಡ ಗೆಳತಿ ಅಷ್ಟೇ!

ದರ್ಶನ್ ಪತ್ನಿ ವಿಜಯಲಕ್ಷ್ಮಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರವೊಂದನ್ನು ಬರೆದಿದ್ದಾರೆ. ಪವಿತ್ರಗೌಡ ದರ್ಶನ್ ಅವರ ಪತ್ನಿ ಅಲ್ಲ, 2003ರಲ್ಲಿ ದರ್ಶನ್ ಮತ್ತು ನಾನು ಮದುವೆ ಆಗಿದ್ದೀವಿ . 19-05-2003 ರಲ್ಲಿ ದರ್ಶನ್ ಅವರ ಧರ್ಮಪತ್ನಿಯಾಗಿದ್ದೀನಿ. ನಮ್ಮಿಬ್ಬರಿಗೆ ಒಬ್ಬ ಮಗ ಇದ್ದಾನೆ ಎಂದು ಬರೆದಿದ್ದಾರೆ. https://youtu.be/DBCopg8AHkM?si=lPy7ismB9SxvYln- ಇಷ್ಟೇ ಅಲ್ಲದೆ ಈ ಪತ್ರದಲ್ಲಿ, ಪವಿತ್ರಗೌಡ ಸಂಜಯ್ ಸಿಂಗ್ ಎಂಬುವವರನ್ನು...

Darshan: ದರ್ಶನ್ ಭೇಟಿಗೆ ಬಂದ ವಿಜಯಲಕ್ಷ್ಮೀ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅಂಡ್ ಗ್ಯಾಂಗ್ ಕಳೆದ 9 ದಿನಗಳಿಂದ ಪೊಲೀಸ್ ಠಾಣೆಯಲ್ಲಿದ್ದು, ಆರೋಪಿಗಳು ತೀವ್ರ ವಿಚಾರಣೆಯನ್ನ ಎದುರಿಸಿದ್ದಾರೆ. ಗುರುವಾರ ದರ್ಶನ್ ಸೇರಿದಂತೆ 18 ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಪಾಲಾಗುವ ಸಾಧ್ಯತೆ ಹೆಚ್ಚಾಗಿದೆ. ಆರೋಪಿಗಳ ಪೊಲೀಸ್ ಕಸ್ಟಡಿ ಗುರುವಾರಕ್ಕೆ ಅಂತ್ಯವಾಗಲಿದೆ. ಎಲ್ಲಾ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಈ ಹಿನ್ನೆಲೆ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img