Monday, September 7, 2026

vijayalakshmi darshan

Sandalwood News: ನಟ ದರ್ಶನ್ ಪತ್ನಿಗೂ ಸಂಕಷ್ಟ!

Sandalwood News: ರೇಣುಕಾಸ್ವಾಮಿ ಕೇಸ್‍ನಲ್ಲಿ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿದ್ದು, ತನಿಖೆ ನಡೆಸುತ್ತಿದ್ದಂತೆ ಹಲವಾರು ಸತ್ಯಗಳು ಬಯಲಾಗುತ್ತಿವೆ. ರೇಣುಕಾ ಸ್ವಾಮಿ ಕೇಸ್‍ನಲ್ಲಿ ಪವಿತ್ರಾಗೌಡ ಎ1 ಆಗಿದ್ದು, ದರ್ಶನ್ ಎ2 ಆರೋಪಿ ಆಗಿದ್ದಾರೆ. ಆದರೆ ಈಗ ದರ್ಶನ್‍ರ ಪತ್ನಿಗೂ ಸಂಕಷ್ಟ ಎದುರಾಗಿದೆ. ಪ್ರಕರಣವೊಂದರಲ್ಲಿ ವಿಜಯಲಕ್ಷಿ ಎ1 ಆಗಿದ್ದು, ಅದೇ ಪ್ರಕರಣದಲ್ಲಿ ದರ್ಶನ್ ಎ3 ಆಗಿದ್ದಾರೆ....

ವಿಜಯಲಕ್ಷ್ಮೀ ದರ್ಶನ್ ಆರೋಪಕ್ಕೆ ಪ್ರತಿಕ್ರಿಯಿಸಿದ ಪವಿತ್ರಾ ಗೌಡ

Movie News: ನಿನ್ನೆ ವಿಜಯಲಕ್ಷ್ಮೀ ದರ್ಶನ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಫ್ಯಾಮಿಲಿ ಈಸ್ ಎವ್ರಿಥಿಂಗ್ ಅಂತಾ ಹಾಕಿ, ತಮ್ಮ, ತಮ್ಮ ಮಗನ ಮತ್ತು ದರ್ಶನ್ ಅವರು ಜೊತೆಗಿರುವ ಫೋಟೋ ಹಾಕಿದ್ದರು. ಸ್ವಲ್ಪ ಹೊತ್ತಿನ ಬಳಿಕ, ಪವಿತ್ರ ಗೌಡ ತಮ್ಮ ಮತ್ತು ದರ್ಶನ್ ಫೋಟೋ ಹಾಕಿ, ಇದು ಹತ್ತು ವರ್ಷಗಳ ಸಂಬಂಧ, ಹೀಗೆ ಮುಂದುವರಿಯಲಿ ಎಂದು ಬರೆದು...

ಪವಿತ್ರಾ ಗೌಡಗೆ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ವಿಜಯಲಕ್ಷ್ಮೀ ದರ್ಶನ್

Movie News: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ, ಪವಿತ್ರ ಗೌಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ವಿಜಯಲಕ್ಷ್ಮೀ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಾವು, ದರ್ಶನ್ ಮತ್ತು ಪುತ್ರ ವಿನೀಶ್ ಇರುವ ಫೋಟೋವನ್ನು ಅಪ್ಲೋಡ್ ಮಾಡಿದ್ದರು. ಇದಕ್ಕೆ ಫ್ಯಾಮಿಲಿ ಈಸ್ ಎವ್ರಿಥಿಂಗ್ ಎಂದು ಬರೆದುಕೊಂಡಿದ್ದರು. ಕೆಲ ಹೊತ್ತಿನ ಬಳಿಕ ಪವಿತ್ರ ಗೌಡ ತಮ್ಮ ಇನ್‌ಸ್ಟಾ...

ದರ್ಶನ್ ಪ್ರೇಮ ವಿವಾಹಕ್ಕೆ ೨೨ ವರ್ಷದ ಸಂಭ್ರಮ

ಚಾಲೆAಜಿAಗ್‌ಸ್ಟಾರ್ ದರ್ಶನ್ ಆಗಿನ್ನೂ ಸ್ಯಾಂಡಲ್‌ವುಡ್‌ಗೆ ಸಣ್ಣ ಸಣ್ಣ ಪಾತ್ರಗಳ ಮೂಲಕ ಅಷ್ಟೇ ಎಂಟ್ರಿಕೊಟ್ಟಿದ್ರು. ಇನ್ನೂ ಚಾಲೆಂಜಿAಗ್‌ಸ್ಟಾರ್ ಆಗಿರಲಿಲ್ಲ. ಆದರೆ ಪ್ರೀತಿ ಹುಟ್ಟಿತ್ತು. ಸಿನಿಮಾದಲ್ಲಿ ಪ್ರೀತಿ ಮಾಡೋ ಮೊದಲೇ ಜೀವನದಲ್ಲಿ ಪ್ರೀತಿ ಮಾಡಿದ್ರು. ಪ್ರೀತಿಸಿದ ವಿಜಯಲಕ್ಷಿö್ಮಯವರನ್ನೇ ಮದುವೆಯೂ ಆದ್ರು. ಹಾಗೆ ನೋಡಿದ್ರೆ ದರ್ಶನ್ ಅವ್ರ ಮದ್ವೆ ಅದ್ಧೂರಿಯಾಗೇನೂ ನಡೆದಿರಲ್ಲ. ಧರ್ಮಸ್ಥಳದಲ್ಲಿ ಸಿಂಪಲ್ಲಾಗಿ ನಡೆದಿತ್ತು. ೨೦೦೦ನೇ ಇಸವಿಯಲ್ಲಿ ನಡೆದ ಮದುವೆಗೆ...

ಅಂತಿಮವಾಗಿ ಮಾನವೀಯತೆ ಸತ್ತಿದೆ ಎಂದು ವಿಜಯಲಕ್ಷ್ಮಿ ದರ್ಶನ್ ಹೇಳಿದ್ದೇಕೆ..?

ಕೇರಳದಲ್ಲಿ ನಡೆದ ಗರ್ಭಿಣಿ ಆನೆಯ ಸಾವಿನ ಬಗ್ಗೆ ಸಂಸದೆ ಸುಮಲತಾ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯಲಕ್ಷ್ಮಿ ದರ್ಶನ್, ಅಂತಿಮವಾಗಿ ಮಾನವೀಯತೆ ಸತ್ತಿದೆ. ಅವಳು ಗರ್ಭಿಣಿಯಾಗಿದ್ದಳು, ಮನುಷ್ಯರನ್ನ ನಂಬಿದ್ದಳು ಆದರೆ ನಾವು ಅವಳ ನಂಬಿಕೆ ಉಳಿಸಿಕೊಳ್ಳುವಲ್ಲಿ ವಿಫಲರಾದೇವು. ದ್ರೋಹದ ವ್ಯಾಖ್ಯಾನ ಎಂದರೆ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img