ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಹದಿನೇಳು ಆರೋಪಿಗಳು ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಕಳೆದ ಎಪ್ಪತ್ತು ದಿನಗಳಿಂದಲೂ ಅವರು ಜೈಲಲ್ಲಿದ್ದಾರೆ. ಇತ್ತೀಚೆಗೆ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಅವರು ಬಳ್ಳಾರಿ ಜೈಲಿಗೆ ಹೋಗುತ್ತಿದ್ದಂತೆಯೇ, ಪತ್ನಿ ವಿಜಯಲಕ್ಷ್ಮಿ ಅವರು ಬೆಂಗಳೂರಿನಿಂದ ಬಳ್ಳಾರಿಗೆ ತೆರಳಿದ್ದಾರೆ. ಅಲ್ಲಿನ ಜೈಲಿಗೆ ಭೇಟಿ ನೀಡುವ ಮೂಲಕ ಪತಿ ದರ್ಶನ್...
ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆ್ಯಕ್ಟಿವ್ ಆಗಿರ್ತಾರೆ. ಒಂದಲ್ಲ ಒಂದು ವಿಚಾರವನ್ನ ಅಭಿಮಾನಿಗಳೊಂದಿಗೆ ಹಂಚಿಕೊಳ್ತಾರೆ. ಈಗ ವಿಜಯಲಕ್ಷ್ಮಿ ಟ್ವೀಟ್ ಒಂದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
https://twitter.com/vijayaananth2/status/1173072942244093952?s=20
ಸಂಡೇ ಕೋಟ್ ಅಂತಾ ಕ್ಯಾಪ್ಷನ್ ಹಾಕಿ ವಿಜಯಲಕ್ಷ್ಮೀ ಟ್ವೀಟ್ ಮಾಡಿದ್ದಾರೆ. ಕರ್ಮಕ್ಕೆ ದ್ವೇಷದ ಅವಶ್ಯಕತೆ ಇಲ್ಲ. ಸುಮ್ಮನೇ ಕಾಯುತ್ತಿರಿ. ನಿಮಗೆ ಯಾರು ನೋವು ನೀಡಿರುತ್ತಾರೆ ಅವರು ನೋವು...
Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...