Wednesday, August 12, 2026

Vijayalaxmi

Darshan Case : ಪತಿ ನೋಡಲು ಬಳ್ಳಾರಿ ಜೈಲಿಗೆ ಬಂದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಮತ್ತು ಹದಿನೇಳು ಆರೋಪಿಗಳು ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಕಳೆದ ಎಪ್ಪತ್ತು ದಿನಗಳಿಂದಲೂ ಅವರು ಜೈಲಲ್ಲಿದ್ದಾರೆ. ಇತ್ತೀಚೆಗೆ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಗಿತ್ತು. ಅವರು ಬಳ್ಳಾರಿ ಜೈಲಿಗೆ ಹೋಗುತ್ತಿದ್ದಂತೆಯೇ, ಪತ್ನಿ ವಿಜಯಲಕ್ಷ್ಮಿ ಅವರು ಬೆಂಗಳೂರಿನಿಂದ ಬಳ್ಳಾರಿಗೆ ತೆರಳಿದ್ದಾರೆ. ಅಲ್ಲಿನ ಜೈಲಿಗೆ ಭೇಟಿ ನೀಡುವ ಮೂಲಕ ಪತಿ ದರ್ಶನ್‌...

ನಿಮಗೆ ನೋವು ನೀಡಿದವರು ನೋವು ಅನುಭವಿಸ್ತಾರೆ-ವಿಜಯಲಕ್ಷ್ಮೀ

ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆ್ಯಕ್ಟಿವ್ ಆಗಿರ್ತಾರೆ. ಒಂದಲ್ಲ ಒಂದು‌ ವಿಚಾರವನ್ನ ಅಭಿಮಾನಿಗಳೊಂದಿಗೆ ಹಂಚಿಕೊಳ್ತಾರೆ. ಈಗ ವಿಜಯಲಕ್ಷ್ಮಿ ಟ್ವೀಟ್ ಒಂದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. https://twitter.com/vijayaananth2/status/1173072942244093952?s=20 ಸಂಡೇ ಕೋಟ್ ಅಂತಾ ಕ್ಯಾಪ್ಷನ್ ಹಾಕಿ ವಿಜಯಲಕ್ಷ್ಮೀ ಟ್ವೀಟ್ ಮಾಡಿದ್ದಾರೆ. ಕರ್ಮಕ್ಕೆ ದ್ವೇಷದ ಅವಶ್ಯಕತೆ ಇಲ್ಲ. ಸುಮ್ಮನೇ ಕಾಯುತ್ತಿರಿ. ನಿಮಗೆ ಯಾರು ನೋವು ನೀಡಿರುತ್ತಾರೆ ಅವರು ನೋವು...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img