Friday, May 15, 2026

Vijayanagar district

ಅಧಿಕಾರಿಗಳ ನೇಮಕಕ್ಕೆ ಮೊದಲ ಆದ್ಯತೆ: ಸಚಿವೆ ಶಶಿಕಲಾ ಜೊಲ್ಲೆ

ಹೊಸಪೇಟೆ (ವಿಜಯನಗರ): 'ಮೂಲ, ವಲಸಿಗರು ಎನ್ನುವ ಭಾವನೆ ಬಿಜೆಪಿಯಲ್ಲಿಲ್ಲ. ಎಲ್ಲರೂ ಒಂದು ತಂಡವಾಗಿ ಕೆಲಸ ಮಾಡುತ್ತಿದ್ದೇವೆ' ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್‌ ಜೊಲ್ಲೆ ತಿಳಿಸಿದರು. ಉಸ್ತುವಾರಿ ಸಚಿವರಾಗಿ ನೇಮಕಗೊಂಡ ನಂತರ ಬುಧವಾರ ನಗರದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಸ್ತುವಾರಿ ಸಚಿವರ ನೇಮಕ ಹೈಕಮಾಂಡ್‌,...

ವಿಜಯನಗರ ಜಿಲ್ಲೆ ರಚನೆಗೆ ಬೆಂಬಲಿಸಿದ ಕನ್ನಡ ಸ್ಟಾರ್ ಹೀರೋ

ಕರ್ನಾಟಕ ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರವನ್ನಾಗಿ ಘೋಷಿಸಿರುವ ಸರ್ಕಾರದ ನಡೆಯನ್ನು ನಟ ಕಂ ನಿರ್ಮಾಪಕ ಅಜಯ್ ರಾವ್ ಬೆಂಬಲಿಸಿದ್ದಾರೆ. ಈ ಕುರಿತು ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅಜಯ್ ರಾವ್ ಧನ್ಯವಾದ ತಿಳಿಸಿ ನಿನ್ನೆ ಅರಣ್ಯ ಸಚಿವ ಆನಂದ್ ಸಿಂಗ್‌ಗೆ ಪತ್ರ ಸಲ್ಲಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವ ನಟ...
- Advertisement -spot_img

Latest News

ಹೊಸ ಜಿಲ್ಲಾ ಪಂಚಾಯತ್ ಸಿಇಒ – ಶುಭಂ ಶುಕ್ಲಾ ಅಧಿಕಾರ ಸ್ವೀಕಾರ

ಹಾಸನ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಗಿ ಹೊಸ ನೇಮಕಾತಿ ನಡೆದಿದ್ದು, ಐಎಎಸ್ ಅಧಿಕಾರಿ ಶುಭಂ ಶುಕ್ಲಾ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ....
- Advertisement -spot_img