Wednesday, June 24, 2026

Vijayananda Kashappanavar

ಹೊಸ ಪೀಠದ ಸುಳಿವು ಕೊಟ್ರಾ ಜಯಮೃತ್ಯುಂಜಯ ಶ್ರೀ?

ಕೂಡಲಸಂಗಮದ ಪಂಚಮಸಾಲಿ ಮಹಾಪೀಠದಲ್ಲಿ ದೊಡ್ಡ ಬದಲಾವಣೆ ನಡೆದಿದೆ. ಬಸವ ಜಯಮೃತ್ಯುಂಜಯ ಸ್ವಾಮೀಜಿಯವರ ಉಚ್ಚಾಟನೆಯ ನಂತರ ಪೀಠಕ್ಕೆ ಬೀಗ ಬಿದ್ದಿದ್ದು, ಅಲ್ಲಿ ಗಾಢ ಮೌನ ಆವರಿಸಿದೆ. ಭಾನುವಾರ ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದ ಅಖಿಲ ಭಾರತ ಪಂಚಮಸಾಲಿ ಟ್ರಸ್ಟ್ ಸಭೆ ನಡೀತು. ಈ ಸಭೆಯಲ್ಲಿ ಸ್ವಾಮೀಜಿಯನ್ನು ಅಧಿಕಾರದಿಂದ ದೂರ ಮಾಡುವ ನಿರ್ಧಾರ...

Bagalakote: ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಬೀಗ ಹಾಕಿದ ಪ್ರಕರಣದ ಬಗ್ಗೆ ಕಾಶಪ್ಪನವರ್ ಪ್ರತಿಕ್ರಿಯೆ

Bagalakote: ಬಾಗಲಕೋಟೆಯಲ್ಲಿ ಮಾತನಾಡಿರುವ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಬೀಗ ಹಾಕಿದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿ ಸಿ ಪಾಟೀಲ್, ಅರವಿಂದ್ ಬೆಲ್ಲದ್ ವಿರುದ್ಧ ಮತ್ತು ನರಗುಂದ ಶಾಸಕ ಸಿ.ಸಿ. ಪಾಟೀಲರ ಆರೋಪಗಳಿಗೆ ಕಾಶಪ್ಪನವರ್ ತಿರುಗೇಟು ನೀಡುವ ಮೂಲಕ ಪ್ರತಿಕ್ರಿಯಿಸಿದ್ದು, ಇದರಲ್ಲಿ 50ರಿಂದ 60 ಜನ ಧರ್ಮದರ್ಶಿಗಳಿದ್ದೇವೆ. ಇವರೆಲ್ಲರ ನಿರ್ಣಯ ಇದು....
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img