Wednesday, February 4, 2026

vijayapira

Police- ಬೆಂಡಿಗೇರಿ ಠಾಣೆ ಪಿಎಸ್ಐ ಹೃದಯಾಘಾತದಿಂದ ಸಾವು…

ಹುಬ್ಬಳ್ಳಿ: ಅವಳಿನಗರದ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಪಿಎಸ್ಐಯೋರ್ವರು ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದೆ. 1993 ರ ಬ್ಯಾಚಿನ‌ 58 ವರ್ಷದ ಹಾಜಪ್ಪ ಕಬಾಡೆ ಎಂಬ ಪಿಎಸ್ಐ ಅವರೇ ನಿಧನರಾಗಿದ್ದಾರೆ. ಕೆಲವು ತಿಂಗಳುಗಳ ಹಿಂದಷ್ಟೇ ಧಾರವಾಡದ ವಿದ್ಯಾಗಿರಿ ಠಾಣೆಯಿಂದ ಪದನ್ನೋತಿ ಹೊಂದಿ ಬೆಂಡಿಗೇರಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಹೃದಯ ಸಮಸ್ಯೆಯಿಂದ ಬಳಲುತಿದ್ದ...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img