Friday, August 28, 2026

vijayapur

ಸಾರಿಗೆ ಮುಷ್ಕರಕ್ಕೆ ಪ್ರಯಾಣಿಕರು ಸುಸ್ತು!

KSRTC, BMTC ನೌಕರರ ಮುಷ್ಕರದ ಬಿಸಿ, ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ತಟ್ಟಿದೆ. ರಾಜ್ಯ ಸರ್ಕಾರದ ಈ ನಿಲುವಿಗೆ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ. ಬೆಂಗಳೂರಿನ ಮೆಜೆಸ್ಟ್‌ನಲ್ಲಿ ಬಸ್‌ಗಳ ಸಂಚಾರ ಕ್ರಮೇಣ ಕಡಿಮೆಯಾಗುತ್ತಿದೆ. ದುಬೈನಿಂದ ಬಂದ ವ್ಯಕ್ತಿಯೊಬ್ರು, ಮಂಗಳೂರಿಗೆ ಹೋಗಬೇಕಿತ್ತು. ಸರ್ಕಾರಿ ಬಸ್‌ಗಳಿಲ್ಲದ್ದಕ್ಕೆ, 12 ಸಾವಿರ ಕೊಟ್ಟು ಬಾಡಿಗೆ ಕಾರು ಮಾಡಿಕೊಂಡು ತೆರಳಬೇಕಾಯ್ತು. ಕೊಪ್ಪಳ, ಕೋಲಾರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ...

ಯಡಿಯೂರಪ್ಪ ವಿರುದ್ಧ ಆರೋಪ ಮಾಡಿದ ಶಾಸಕ

www.karnatakatv.net : ವಿಜಯಪುರ : ಯಡಿಯೂರಪ್ಪ ವಿರುದ್ದ ಆರೋಪ ಮಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್.. ನಾನು ಮುಖ್ಯಮಂತ್ರಿಯಾಗುವ ಅವಕಾಶವನ್ನು ತಪ್ಪಿಸಿದ್ದೇ ಬಿ ಎಸ್ ವೈ. ಯತ್ನಾಳ್ ಅವರನ್ನು ಸಿಎಂ ಮಾಡಿದರೆ 3 ತಿಂಗಳಲ್ಲಿ ಸರ್ಕಾರವನ್ನೇ ಬೀಳಿಸುತ್ತೇನೆ ಎಂದು ಕೇಂದ್ರ ನಾಯಕರನ್ನು ಬೆದರಿಸಿ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್,...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img