Thursday, March 12, 2026

Vijayapura Karnataka

ಮೋದಿ ಗೆದ್ದಿದ್ದಕ್ಕೆ ಇವತ್ತು ಇಡೀ ದಿನ ಹೇರ್ ಕಟ್ಟಿಂಗ್ ಫ್ರೀ..!

ವಿಜಯಪುರ: ದೇಶದಲ್ಲಿ ಮೋದಿ ಅಭೂತಪೂರ್ವ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿಯೊಬ್ಬರು ಇಂದು ಇಡೀ ದಿನ ಉಚಿತವಾಗಿ ಹೇರ್ ಕಟ್ಟಿಂಗ್ ಮಾಡಲಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ರಮೇಶ್ ಹಡಪದ್ ಎಂಬುವರೇ ಉಚಿತ ಹೇರ್ ಕಟ್ಟಿಂಗ್ ಮಾಡುತ್ತಿರುವ ಮೋದಿ ಅಭಿಮಾನಿ. ರಮೇಶ್ ಹಡಪದ್, ವಿಜಯಪುರದಲ್ಲಿ ಜಿಗಜಿಣಗಿ ಮತ್ತು ದೇಶದಲ್ಲಿ ಮೋದಿ ಅಧಿಕಾರಕ್ಕೆ ಬಂದ್ರೆ ಇಂದು ಫ್ರೀ ಹೇರ್...
- Advertisement -spot_img

Latest News

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಕರೆ, ಕಲಾಪ ನಿಲ್ಲಿಸಿ ಆಚೆ ಬಂದ ವಕೀಲರು

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಈ ಕಾರಣಕ್ಕೆ ವಕೀಲರು ಕೋರ್ಟ್ ಕಲಾಪ ನಿಲ್ಲಿಸಿ ಆಚೆ ಬಂದಿದ್ದಾರೆ. ಸದ್ಯ ಕೋರ್ಟ್...
- Advertisement -spot_img