Tuesday, September 8, 2026

Vijayapura

ಅಮಿತ್ ಶಾ ರಾಜ್ಯ ಪ್ರವಾಸ, ಯೋಜನೆಗಳ ಘೋಷಣೆ ಬಗ್ಗೆ ಡಿಕೆ ಶಿವಕುಮಾರ್ ವ್ಯಂಗ್ಯ

ವಿಜಯಪುರ: ಬಿಜೆಪಿ ರಾಜ್ಯದ ಜನರಿಗೆ ಮಾಡುತ್ತಿರುವ ಅನ್ಯಾಯ ಯಾವ ಕಾಲದಲ್ಲೂ ಆಗಿರಲಿಲ್ಲ. ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ನಮ್ಮ ಪ್ರತಿಭಟನಾ ಸಮಾವೇಶಕ್ಕೆ ಸಾಕಷ್ಟು ಜನ ಸೇರಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಹಾಗೂ ಹಲವು ಯೋಜನೆಗಳ ಘೋಷಣೆ ಬಗ್ಗೆ ವಿಜಯಪುರದಲ್ಲಿ ಇಂದು...

ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ

ವಿಜಯಪುರ: ಜಿಲ್ಲೆಯ ಹಲವೆಡೆ ರಾತ್ರಿ ಭೂಮಿ ಮತ್ತೆ ಕಂಪಿಸಿದೆ ಎಂದು ಜನರು ಗಾಬರಿಯಿಂದ ಹೊರಗೆ ಬಂದಿದ್ದಾರೆ. ತಿಕೋಟಾ ಪಟ್ಟಣ, ಸುತ್ತಮುತ್ತಲಿನ ಪ್ರದೇಶದಲ್ಲಿ ಭೂಮಿ ಕಂಪಿಸಿದೆ.  ರಾತ್ರಿ ಮೂರರಿಂದ ಬೆಳಿಗ್ಗೆ 5ರ ವರೆಗೆ ಹಲವು ಬಾರಿ ಭೂಮಿ ಕಂಪಿಸಿದೆ ಎಂದು ಜನರು ಹೇಳುತ್ತಿದ್ದಾರೆ.  ಆತಂಕದಿಂದ ಮನೆಯಿಂದ ಜನರು ಹೊರಗೆ ಬಂದಿದ್ದಾರೆ. ವಿಜಯಪುರದಲ್ಲಿ ಕಳೆದ 2 ವರ್ಷದಿಂದ...

ವಿಜಯಪುರದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು

Vijayanagara  News: ವಿಜಯಪುರ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಸಾರಿಗೆ ಸಂಸ್ಥೆ ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದರಿಂದ ಮೂರು ತಿಂಗಳ ಬಾಣಂತಿ ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ದುರ್ಘಟನೆ ಕೊಲ್ಹಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 218 ರ ಕುಪ್ಪಕಡ್ಡಿ ಕ್ರಾಸ್ ಬಳಿ ಸಂಭವಿಸಿದೆ. ಕಲಬುರಗಿ ಜಿಲ್ಲೆಯ ಸುನಂದಾ ಮಲ್ಲಿಕಾರ್ಜುನ...

ಶಾಸಕನಿಂದಲೇ ರಾಷ್ಟ್ರಧ್ವಜಕ್ಕೆ ಅವಮಾನ: ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

ವಿಜಯಪುರ: ದೇಶವೇ ಅಮೃತ ಮಹೋತ್ಸವದ ಸಂಭ್ರಮದಲ್ಲಿರಬೇಕಾದರೆ ವಿಜಯಪುರದಲ್ಲಿ ಶಾಸಕನಒಬ್ಬ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಘಟನೆ ನಡೆದಿದೆ.ಶಾಸಕನ ಈ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹರ್ ಘರ್ ತಿರಂಗಾ ರ್ಯಾಲಿಯಲ್ಲಿ ಶಾಸಕ ಎ.ಎಸ್ ಪಾಟೀಲ ನಡಹಳ್ಳಿ ಯಡವಟ್ಟು ಮಾಡಿಕೊಂಡಿದ್ದಾರೆ. ಆನೆ‌ ಮೇಲೆ ತ್ರಿವರ್ಣ ಧ್ವಜ ಹೊದಿಸಿ ಅದರ‌ ಮೇಲೆ ಅವರ ಮಗನನ್ನು ಕೂಡಿಸಿ ಅಪಮಾನ...

ಜೂನ್.13ರಂದು ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ: ರಾಜ್ಯ ಸರ್ಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಣೆ

https://www.youtube.com/watch?v=KkMZPfLd5eo&t=70s ಬೆಂಗಳೂರು: ದಿನಾಂಕ 13-06-2022ರಂದು 2 ಪದವೀಧರ, 2 ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಮತದಾನ ನಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ, ಶಾಲಾ-ಕಾಲೇಜು, ಖಾಸಗಿ ಸಂಸ್ಧೆಗಳು ಸೇರಿದಂತೆ ಎಲ್ಲದಕ್ಕು ರಜೆಯನ್ನು ಘೋಷಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 13-06-2022ರಂದು ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರಗಳು ಹಾಗೂ ವಾಯುವ್ಯ ಶಿಕ್ಷಕರ...

ಮತ್ತೆ ಶ್ರೀಶೈಲದಲ್ಲಿ ಕನ್ನಡಿಗರ ಮೇಲೆ ಹಲ್ಲೆ: ಸಾರಿಗೆ ಬಸ್ ಗ್ಲಾಸ್ ಪುಡಿಪುಡಿ, ಚಾಲಕ, ನಿರ್ವಾಹಕನಿಗೆ ಗಾಯ

https://www.youtube.com/watch?v=GDGYpQ0nZIY ವಿಜಯಪುರ: ಕಳೆದ ಯುಗಾದಿಯ ಸಂದರ್ಭದಲ್ಲಿ ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಕರ್ನಾಟಕದ ಪ್ರವಾಸಿಗರ ಮೇಲೆ ಹಲ್ಲೆ ನಡೆಸಲಾಗಿತ್ತು. ಇದೀಗ ಮತ್ತೆ ಶ್ರೀಶೈಲದಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಲಾಗಿದೆ. ಈ ಹಲ್ಲೆಯಲ್ಲಿ ಸಾರಿಗೆ ಬಸ್ ಚಾಲಕ, ನಿರ್ವಾಹಕು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ವಿಜಯಪುರ ಡಿಪೋಗೆ ಸೇರಿದ್ದಂತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಚಾಲಕ ಬಸವರಾಜ ಬಿರದಾರ್ ಅವರು, ಶ್ರೀಶೈಲ...

Siddheshwar ಸ್ವಾಮೀಜಿಗೆ ಗಾಯ :ಆಸ್ಪತ್ರೆ ಗೆ ದಾಖಲಾಗಿದ್ದಾರೆ.

ವಿಜಯಪುರ : ವಿಜಯಪುರ ಜ್ಞಾನಯೋಗಾಶ್ರಮದ (jnanayogashrama) ಸಿದ್ದೇಶ್ವರ (siddeshwara swamiji) ಸ್ವಾಮೀಜಿ ಅವರು ತಾಲ್ಲೂಕಿನ ಬಸವನಾಳಗಡ್ಡೆಯಲ್ಲಿರುವ ಮಗದಮ್ ತೋಟದ ಮನೆಯ ಸ್ನಾನ ಗೃಹದಲ್ಲಿ ಸೋಮವಾರ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಅವರಿಗೆ ಚಿಕ್ಕೋಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ನೆರೆಯ ರಾಜ್ಯ ಮಹಾರಾಷ್ಟ್ರದ ಕನ್ಹೇರಿ ಮಠದ (maharashtra kaneri math) ಆಸ್ಪತ್ರೆಗೆ...

ಲಾರಿಯ ಕ್ಯಾಬಿನ್ ಒಳಗೆ ಮರದ ಪ್ಲಾಟ್ ಫಾರಂ ನಿರ್ಮಿಸಿ ವಂಚನೆ

ಬೆಂಗಳೂರು: ರೈತರಿಗೆ ಆಂಧ್ರ ಪ್ರದೇಶದ ಮೂಲಕದ ಲಾರಿ ಚಾಲಕ ಎಸಗುತ್ತಿದ್ದ ಮಹಾಮೋಸ ಬಟಾಬಯಲಾಗಿದೆ. ಗೊಬ್ಬರದ ಲೋಡಿನಲ್ಲಿ ವ್ಯತ್ಯಾಸ ಮಾಡಿ ಹಣ ವಂಚಿಸುತ್ತಿದ್ದ ವಂಚಕ ಚಾಲಕನನ್ನು ಲಾರಿ ಸಮೇತ ಹಿಡಿದು ರೈತರು ಪೊಲೀಸರಿಗೆ ಒಪ್ಪಿಸಿದ್ದಾರೆ ವಿವರಣೆಗೆ ಬರುವುದಾದರೆ ದೇವನಹಳ್ಳಿ ತಾಲ್ಲೂಕಿನ ಸಿಂಗವಾರ ಗ್ರಾಮದ ರೈತರು ಆಂಧ್ರದ ಲೇಪಾಕ್ಷಿಯಿಂದ ಕುರಿಗೊಬ್ಬರ ತರಿಸಿಕೊಳ್ಳುತ್ತಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಲಾರಿ ಚಾಲಕ ಲಾರಿಯ...
- Advertisement -spot_img

Latest News

Bigg Boss Kannada Season 13: ಕಿರಣ್ ಶಾಸ್ತ್ರಿ ಮಾಡಿದ ಎಡವಟ್ಟಿಗೆ ಕೆಂಡಾಮಂಡಲಳಾದ ವೈಷ್ಣವಿ

Bigg Boss Kannada Season 13: ಬಿಗ್‌ಬಾಸ್ ಸೀಸನ್ 13 ಶುರುವಾಗಿದ್ದು, ಮಾಲೆ ಪಡೆದ ಸ್ಪರ್ಧಿಗಳು ಬಿಗ್‌ಬಾಸ್ ಮನೆ ಸೇರಿದ್ದಾರೆ. ಆದರೆ ಮಾಲೆ ಪಡೆಯದೇ, ಸೂಟ್‌ಕೇಸ್...
- Advertisement -spot_img