State News:
Feb:27:ವಿಧಾನಸಭಾ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದ್ದು,ಬಿಜೆಪಿ ಸಕಲ ಸಿದ್ಧತೆ ನಡೆಸಿದೆ. ಇನ್ನು 4 ಕಡೆಗಳಿಂದಲೂ ವಿಜಯ ಸಂಕಲ್ಪ ಯಾತ್ರೆ ಕೈಗೊಂಡಿರೋ ಸರಕಾರದ ಯಾತ್ರೆಗೆ ರಾಜರಥ ಸಿದ್ದವಾಗಿದೆ.ಹೌದು ಈ ಬಾರಿ 150 ಗುರಿ ಘೋಷವಾಕ್ಯದಡಿ ಬಿಜೆಪಿ ವಿಜಯಸಂಕಲ್ಪ ರಥಯಾತ್ರೆಯನ್ನು ಮಾ. 1ರಿಂದ 20ರವರೆಗೆ ಆಯೋಜನೆ ಮಾಡಿದೆ. ಈ ಹಿನ್ನೆಲೆ ಅಶೋಕ್ ಲೈಲ್ಯಾಂಡ್ ಬಸ್ಗಳನ್ನು ವಿಶೇಷ ಮಾದರಿಯಲ್ಲಿ...
National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....