Sunday, October 5, 2025

vijayendra yadiyurappa

ಅಜ್ಞಾನ, ಅತ್ಮವಂಚನೆ, ದುರಹಂಕಾರ : ವಿಜಯೇಂದ್ರ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ..

ಬೆಂಗಳೂರು : ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಸಲಹೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಹಂಚಿಕೊಂಡಿರುವ ಅವರು, ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್...

ಕಾಂಗ್ರೆಸ್ ತುಷ್ಟಿಕರಣ ರಾಜಕಾರಣದಿಂದ ಎಲ್ಲೆಡೆಯೂ ಕೊ*ಲೆ, ಲವ್ ಜಿಹಾದ್ ನಡೆಯುತ್ತಿದೆ: ವಿಜಯೇಂದ್ರ..!

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಎರಡನೇ ಹಂತದ ಮತದಾನ ಏಳೆನೇ ತಾರೀಕು ನಡೆಯಲಿದೆ.‌ ಕಳೆದ ಒಂದು ವಾರದಿಂದ ಕಲ್ಯಾಣ ಕರ್ನಾಟಕದಲ್ಲಿ ಪ್ರವಾಸ ಮಾಡಿದ್ದೇನೆ.‌ ನಮ್ಮ ನಿರೀಕ್ಷೆಗೆ ಮೀರಿದ ಜನಸ್ಪಂದನೆ ದೊರೆತಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಜನ ಸಂಕಲ್ಪ ಮಾಡಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ ದಿಂದ ದೇಶಕ್ಕೆ ಒಳಿತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನಗರದಲ್ಲಿಂದು...

ವಿಜಯೇಂದ್ರ ಯಡಿಯೂರಪ್ಪ ಕೆಲಸಕ್ಕೆ ಜನರ ಮೆಚ್ಚುಗೆ

ಕರ್ನಾಟಕ ಟಿವಿ ಮಂಡ್ಯ : ಲಾಕ್ ಡೌನ್ ನಿಂದ ಇಡೀ ಪ್ರಪಂಚವೇ ಲಾಕ್ ಆಗಿ ಹೋಗಿದೆ.. ಮನೆಯಿಂದ ಹೊರಬರೋದೆ ಕಷ್ಟವಾಗಿದೆ. ಆದ್ರೆ, ದೂರದೂರಿಂದ ತರಬೇಕಾದದ ವಸ್ತುಗಳು ಸಿಗದೆ ಜನ ಕಂಗಾಲಾಗಿದ್ದಾರೆ.. ಮಂಡ್ಯ ಜಿಲ್ಲೆ ತೂಬಿನಕೆರೆ ಗ್ರಾಮದ ಬಾಲಕಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಬೆಂಗಳೂರಿನಿಂದ ಮಾತ್ರೆ ತರಲು ಆಗದಂತಹ ಸ್ಥಿತಿ ನಿರ್ಮಾಣವಾಗಿತ್ತು. ಇದರ ಜೊತೆ ಮಾತ್ರೆ ಕೊಳ್ಳಲು ಅಗತ್ಯ ಹಣವಿಲ್ಲದ ಸಂಕಷ್ಟಕ್ಕೆ...
- Advertisement -spot_img

Latest News

ನವೆಂಬರ್ ಕ್ರಾಂತಿ ನಡೆದೇ ನಡೆಯುತ್ತಾ?

ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಿಹಾರ ಚುನಾವಣೆ ನಂತರ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿದೆ. ಅಲ್ಲೋಲ ಕಲ್ಲೋಲ...
- Advertisement -spot_img