Wednesday, January 21, 2026

Vijendar

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಬಾಕ್ಸರ್ ವಿಜಯೇಂದರ್

Sports News: ಒಲಂಪಿಕ್ಸ್ ಪದಕ ವಿಜೇತರಾದ ವಿಜಯೇಂದರ್ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದಾರೆ. ಕಳೆದ ಬಾರಿ ಅವರಿಗೆ ಕಾಂಗ್ರೆಸ್‌ನಿಂದ ಲೋಕಸಭೆ ಚುನಾವಣೆಗೆ ಟಿಕೇಟ್ ನೀಡಲಾಗಿತ್ತು. ಆದರೆ ಅವರು ಬಿಜೆಪಿ ಎದುರು ಎಲೆಕ್ಷನ್‌ನಲ್ಲಿ ಸೋತಿದ್ದರು. ಈಗ ವಿಜಯೇಂದರ್ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿದ್ದು, ನಟಿ ಹೇಮಾಮಾಲೀನಿ ಬದಲು ವಿಜಯೇಂದರ್‌ಗೆ ಟಿಕೇಟ್ ಸಿಗುವ ಎಲ್ಲಾ ಸಾಧ್ಯತೆಗಳಿದೆ. ಇನ್ನು ವಿಜಯೇಂದರ್...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img