Wednesday, May 13, 2026

Vikram Hospital

ಚಾಮರಾಜನಗರದಲ್ಲಿ ನಟ ಪುನೀತ್ ಗೆ ಶ್ರದ್ಧಾಂಜಲಿ

ಚಾಮರಾಜನಗರ- ನಟ ಪುನೀತ್ ರಾಜ್ ಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಕರುನಾಡು ಕಂಬನಿ ಮಿಡಿಯುತ್ತಿದೆ. ಚಾಮರಾಜನರದಲ್ಲಿ ಕರುನಾಡು ಯುವಶಕ್ತಿ ಸಂಘಟನೆ ಹಾಗು ವಿವಿಧ ಕನ್ನಡಪರ ಸಂಘಟನೆಗಳಿಂದ ಶ್ರದ್ಧಾಂಜಲಿ ಸಲ್ಲಿಸಲಾಯ್ತು. ಈ ವೇಳೆ ನಟ ಪುನೀತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯ್ತು. ಈ ಸಂದರ್ಭದಲ್ಲಿ ಮಾತನಾಡಿದ ಕರುನಾಡ ಯುವ ಶಕ್ತಿ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಅಶೋಕ್ ರಾಜ್...
- Advertisement -spot_img

Latest News

ʼ4 ವರ್ಷʼ ಗಳ ಬಳಿಕ ಮಗ ವಾಪಸ್! ಕಬಡ್ಡಿ ಆಟದಿಂದ ಸಿಕ್ಕಿಬಿದ್ದ ಬಾಲಕ!

ನಾಲ್ಕು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕ ಕೊನೆಗೂ ಕುಟುಂಬದ ಮಡಿಲು ಸೇರಿದ್ದಾನೆ. ವಿಶೇಷವೆಂದರೆ ಬಾಲಕನಿಗೆ ಇದ್ದ ಕಬಡ್ಡಿ ಆಸಕ್ತಿಯೇ ಆತನನ್ನು ಪತ್ತೆಹಚ್ಚಲು ಕಾರಣವಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ...
- Advertisement -spot_img