Sunday, June 21, 2026

vikram simha

‘ಯಾವ ಸೀಮೆಯ ನೈತಿಕತೆ ಸ್ವಾಮಿ ನಿಮ್ಮದು? ಇಂತಹ ಇನ್ಯಾವ ಬಗೆಯ ಕಳ್ಳ ದಂಧೆಗಳಿವೆ ನಿಮ್ಮದು?’

Political News: ಸಂಸದ ಪ್ರತಾಪ್ ಸಿಂಹ ತಮ್ಮ ವಿಕ್ರಮ್ ಸಿಂಹ ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು, ಈ ಬಗ್ಗೆ ಟ್ವೀಟ್ ಮಾಡಿ, ವ್ಯಂಗ್ಯವಾಡಿದೆ. ಪಾರ್ಲಿಮೆಂಟ್ ದಾಳಿಕೋರರಿಗೆ ಪಾಸ್ ನೀಡಿದ್ದ ಬ್ಯಾರಿಕೆಡ್ ಶೂರ ಪ್ರತಾಪ್ ಸಿಂಹ ಅವರ ಸಹೋದರ ಕಾಡಿನ ಕಳ್ಳ ವಿಕ್ರಮ್ ಸಿಂಹರ ಬಂಧನವಾಗಿದೆ. ಈ ಬಂಧನದ ಮೂಲಕ ನಿಸರ್ಗದ ಶೋಕಕ್ಕೆ ನ್ಯಾಯ ಸಿಕ್ಕಂತಾಗಿದೆ. ನನ್ನ ತಮ್ಮ...

ಮರಗಳ್ಳತನ ಪ್ರಕರಣ: ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಅರೆಸ್ಟ್

Bengaluru News: ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಸಿಂಹರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಬೇಲೂರು ಬಳಿಯ ನಂದಗೊಂಡನಹಳ್ಳಿಯ 126 ಮರಗಳನ್ನು ಕಡಿದ ಆರೋಪದಡಿ ಮತ್ತು ತಲೆಮರೆಸಿಕೊಂಡಿದ್ದ ಆರೋಪದಡಿ, ವಿಕ್ರಂ ಸಿಂಹನನ್ನು ಅರೆಸ್ಟ್‌ ಮಾಡಲಾಗಿದೆ. ಬೇಲೂರಿನ ನಂದಗೊಂಡನಹಳ್ಳಿಯಲ್ಲಿ 10 ಎಕರೆ ಜಾಗದಲ್ಲಿ ಸುಮಾರು ಮರಗಳನ್ನು ಬೆಳೆಸಿದ್ದು, ಅದರಲ್ಲಿ 126 ಮರಗಳನ್ನು ಕಡಿದು, ಮಾರಿರುವ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img